Monday, August 3, 2026
Monday, August 3, 2026

ಕ್ಯಾನ್ಸರ್ ಬಗ್ಗೆ ಸಂಶೋಧನಾ ಪ್ರಬಂಧ ಮಂಡಿಸಲು ಶಿವಮೊಗ್ಗದ ಎಸ್.ಬಿ.ಧನರಾಜ್ ಸಿಂಗಾಪುರಕ್ಕೆ ಪ್ರಯಾಣ

Date:

ಶಿವಮೊಗ್ಗದ ವಕೀಲರಾದ ಶ್ರೀಯುತ ಕೆ.ಸಿ.ಬಸವರಾಜ್ ಮತ್ತು ಶ್ರೀಮತಿ ವಿನೋದ ರವರ ಪುತ್ರ ದನರಾಜ್ ಎಸ್. ಬಿ. ರವರು ಸ್ವೀಡಜ್ ರ್ ಲ್ಯಾಂಡ್ ನ ಯೂರೋಪಿಯನ್ ಸೋಸೈಟಿ ಫಾರ್ ಮೆಡಿಕಲ್ ಅನ್ಕೊಲಜಿ ರವರು ಈ ವರ್ಷ ಡಿಸೆಂಬರ್ 5 ರಿಂದ 7 ನೆಯ ತಾರೀಕಿನ ವರೆಗೆ ಸಿಂಗಾಪುರ್ ದೇಶದಲ್ಲಿ ಏರ್ಪಡಿಸಿರುವ ಏಷ್ಯಾ ಆದಿವೇಶನಕ್ಕೆ ” ಕ್ಯಾನ್ಸರ್ ಕಾಯಿಲೆ ” ಬಗ್ಗೆ ತಾವು ಕೈಗೊಂಡ ಸಂಶೋಧನೆಯ ಅಂಶಗಳ ಕುರಿತು ವಿಚಾರ ಮಂಡಿಸಲು ತೆರಳಿದ್ದಾರೆ. YHAI ಸದಸ್ಯರಾಗಿರುವ ಅವರು ಈಗಾಗಲೇ ರಾಜ್ಯ – ರಾಷ್ಟ್ರ ಮಟ್ಟದ ಅನೇಕ ಚಾರಣಗಳಲ್ಲಿ ಪಾಲ್ಗೊಂಡಿದ್ದಾರೆ, ಎಂ. ಎಸ್ಸಿ, ಬಿಎಡ್ ಪದವೀದರರಾದ ಧನ್ ರಾಜ್ ರವರು ಪ್ರಸ್ತುತ ಮಣಿಪಾಲ್ ಅಕಾಡೆಮಿ ಆಫ಼್ ಹೈಯೆರ್ ಎಜುಕೇಶನ್ ನಲ್ಲಿ ಓರಲ್ ಕ್ಯಾನ್ಸರ್ ಕುರಿತು ಸಂಶೋದನೆಯಲ್ಲಿ ತೊಡಗಿದ್ದಾರೆ ( PhD) . ವಿವಿಧ ದೇಶಗಳ ಹೆಸರಾಂತ ವಿಜ್ಞಾನಿಗಳು ಪಾಲ್ಗೊಳ್ಳಲಿರುವ ಏಷ್ಯಾ ಮಟ್ಟದ ಅಂತರ್ ರಾಷ್ಟ್ರೀಯ ಸಮಾವೇಶಕ್ಕೆ ಶಿವಮೊಗ್ಗದ ಪ್ರತಿಬಾವಂತ ಯುವಕ ಶ್ರೀ ಧನ್ ರಾಜ್ ಎಸ್. ಬಿ. ರವರಿಗೆ ಆಮಂತ್ರಣ ದೊರಕಿರುವುದಕ್ಕೆ ಅವರಿಗೆ ಶುಭಾಷಯಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...