Thursday, March 19, 2026
Thursday, March 19, 2026

Karnataka State Food Commission ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಷ ಅವರ ಜಿಲ್ಲಾ ಪ್ರವಾಸ ಮಾಹಿತಿ.

Date:

Karnataka State Food Commission ಕರ್ನಾಟಕ ರಾಜ್ಯ ಆಹಾರ ಆಯೋಗವು ಡಿ. 8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ವಿವಿಧ ಇಲಾಖೆಗಳ ಪರೀಶೀಲನೆ, ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ.

Karnataka State Food Commission ಆಯೋಗದ ಪ್ರವಾಸದಲ್ಲಿ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ, ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗಣ್ಣವರ, ಶ್ರೀಮತಿ ಎ. ರೋಹಿಣಿ ಪ್ರಿಯ ಮತ್ತು ಶ್ರೀಮತಿ ಕೆ.ಎಸ್.ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...