Sunday, August 2, 2026
Sunday, August 2, 2026

Karnataka State Food Commission ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಷ ಅವರ ಜಿಲ್ಲಾ ಪ್ರವಾಸ ಮಾಹಿತಿ.

Date:

Karnataka State Food Commission ಕರ್ನಾಟಕ ರಾಜ್ಯ ಆಹಾರ ಆಯೋಗವು ಡಿ. 8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ವಿವಿಧ ಇಲಾಖೆಗಳ ಪರೀಶೀಲನೆ, ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ.

Karnataka State Food Commission ಆಯೋಗದ ಪ್ರವಾಸದಲ್ಲಿ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ, ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗಣ್ಣವರ, ಶ್ರೀಮತಿ ಎ. ರೋಹಿಣಿ ಪ್ರಿಯ ಮತ್ತು ಶ್ರೀಮತಿ ಕೆ.ಎಸ್.ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...