Monday, December 8, 2025
Monday, December 8, 2025

Karnataka State Food Commission ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಷ ಅವರ ಜಿಲ್ಲಾ ಪ್ರವಾಸ ಮಾಹಿತಿ.

Date:

Karnataka State Food Commission ಕರ್ನಾಟಕ ರಾಜ್ಯ ಆಹಾರ ಆಯೋಗವು ಡಿ. 8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ವಿವಿಧ ಇಲಾಖೆಗಳ ಪರೀಶೀಲನೆ, ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ.

Karnataka State Food Commission ಆಯೋಗದ ಪ್ರವಾಸದಲ್ಲಿ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ, ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗಣ್ಣವರ, ಶ್ರೀಮತಿ ಎ. ರೋಹಿಣಿ ಪ್ರಿಯ ಮತ್ತು ಶ್ರೀಮತಿ ಕೆ.ಎಸ್.ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...