Monday, December 8, 2025
Monday, December 8, 2025

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

Date:

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು ಹಿರಿಯ ಸ್ವಯಂ ಸೇವಕರಾದ ಶ್ರೀ ಎಸ್. ಬಿ. ಮಠದ ಅವರ ನೇತೃತ್ವದಲ್ಲಿ ‘ಗೃಹ ಸಂಪರ್ಕ ಅಭಿಯಾನ‘ಕ್ಕೆ ಚಾಲನೆ ನೀಡಲಾಯಿತು.

ಶ್ರೀ ಗುರುಮೂರ್ತಿ, ಶ್ರೀ ವೀರಣ್ಣ ಮತ್ತು ಶ್ರೀ ರಾಘವೇಂದ್ರ ಅವರು ಮಾರ್ಗದರ್ಶನ ನೀಡಿದರು.

B.Y.Raghavendra ಈ ಸಂದರ್ಭದಲ್ಲಿ ಅಭಿಯಾನದಲ್ಲಿ ಭಾಗವಹಿಸಿ, ಮನೆಮನೆಗೆ ತೆರಳಿ ಭಾರತ ಮಾತೆಯ ಭಾವಚಿತ್ರ ಮತ್ತು ಸಾಹಿತ್ಯವನ್ನು ವಿತರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

DC Shivamogga ಗಮನಿಸಿ !. ವಿನೋಬಾನಗರದಲ್ಲಿ ಏಕಮುಖ ವಾಹನ ಸಂಚಾರ ಯಾವ ರಸ್ತೆಯಲ್ಲಿ? ಮಾಹಿತಿ ಇಲ್ಲಿದೆ

DC Shivamogga ವಿನೋಬನಗರ ಪೊಲೀಸ್ ಚೌಕಿ ಕಡೆಗಳಲ್ಲಿ ದಿನೇ ದಿನೇ ವಾಹನ...