Monday, December 8, 2025
Monday, December 8, 2025

B.Y.Raghavendra ತೋಟಗಾರಿಕೆ ಬೆಳೆವಿಮೆ ಹಣ ರೈತರ ಖಾತೆಗೆ ಕಡಿಮೆ‌ ಮೊತ್ತ‌ ಜಮಾ ಆಗಿದ್ದು, ನ್ಯೂ‌ನತೆ ಸರಿಪಡಿಸಲು ಸಂಸದ ರಾಘವೇಂದ್ರ ಸೂಚನೆ

Date:

B.Y.Raghavendra 2024 – 25 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಹವಾಮಾನ ಆಧಾರಿತ ಬೆಳೆ ವಿಮೆ ಹಣವು ರೈತರ ಖಾತೆಗಳಿಗೆ ಕಡಿಮೆ ಜಮಾ ಆಗಿದ್ದು, ಕೆಲವು ರೈತರಿಗೆ ಪ್ರೀಮಿಯಂ ಮೊತ್ತವು ಸಹ ಬಂದಿರುವುದಿಲ್ಲ.

ಇದರಿಂದ ರೈತರಿಗೆ ಅನ್ಯಾಯವಾಗಿದ್ದು, ಹವಾಮಾನ ಇಲಾಖೆ ತೋಟಗಾರಿಕಾ ಇಲಾಖೆ ಕಂದಾಯ ಇಲಾಖೆ ಹಾಗೂ ಬೆಳೆ ವಿಮೆ ಕಂಪನಿಯ ಅಧಿಕಾರಿಗಳ ಜೊತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ, ರೈತರಿಗೆ ಅನ್ಯಾಯವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ, ತಪ್ಪಾಗಿರುವುದನ್ನು ಸರಿಪಡಿಸಿ ಒಂದು ವಾರದೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು, ಹಾಗೂ ಬೆಳೆ ವಿಮೆಯನ್ನು ಮರು ಜಮೆ ಮಾಡಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...

DC Shivamogga ಗಮನಿಸಿ !. ವಿನೋಬಾನಗರದಲ್ಲಿ ಏಕಮುಖ ವಾಹನ ಸಂಚಾರ ಯಾವ ರಸ್ತೆಯಲ್ಲಿ? ಮಾಹಿತಿ ಇಲ್ಲಿದೆ

DC Shivamogga ವಿನೋಬನಗರ ಪೊಲೀಸ್ ಚೌಕಿ ಕಡೆಗಳಲ್ಲಿ ದಿನೇ ದಿನೇ ವಾಹನ...