Sunday, August 2, 2026
Sunday, August 2, 2026

B. Y. Raghavendra ಮಕ್ಕಳ ಸಾಂಸ್ಕೃತಿಕ ಪ್ರದರ್ಶನ ಮೆಚ್ಚಿದ ಸಂಸದ ರಾಘವೇಂದ್ರ

Date:

B. Y. Raghavendra ಭದ್ರಾವತಿಯ ನ್ಯೂ ಟೌನ್‌ನಲ್ಲಿರುವ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಮತ್ತು ಪ್ರಶಾಂತಿ ಸೇವಾ ಟ್ರಸ್ಟ್ ವತಿಯಿಂದ ಶ್ರೀಸತ್ಯಸಾಯಿಬಾಬಾರವರ. ಶತಮಾನೋತ್ಸವ ನಡೆಯುತ್ತಿದೆ.
ಇದರ ಅಂಗವಾಗಿ ಹಮ್ಮಿಕೊಂಡಿದ್ದ “ಮಾನವ ಸೇವೆಯೇ ಮಾಧವ ಸೇವೆ” (Service to Man is Service to God) – ಈ ದಿವ್ಯ ಸಂದೇಶವನ್ನು ಜಗತ್ತಿಗೆ ಸಾರಲಾಗುತ್ತಿದೆ.

ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಶತಮಾನೋತ್ಸವ ಸಂಭ್ರಮದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು

B. Y. Raghavendra ಈ ವಿಶೇಷ ಕಾರ್ಯಕ್ರಮದಲ್ಲಿ ಶ್ರೀ ಸತ್ಯ ಸಾಯಿ ಜ್ಞಾನಪೀಠ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೋಡಿ ಸಂಸದ ರಾಘವೇಂದ್ರ ಸಂತೋಷ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...