Wednesday, December 10, 2025
Wednesday, December 10, 2025

Red Sandalwood Smuggling ಮಂಡಗದ್ದೆ ಸನಿಹ ಅಕ್ರಮ ಶ್ರೀಗಂಧ ಅರಣ್ಯ ಸಿಬ್ಬಂದಿ ವಶ.ಆರೋಪಿಗಳ ಬಂಧನ.

Date:

Red Sandalwood Smuggling ಮಂಡಗದ್ದೆ ವಲಯ, ಮಂಡಗದ್ದೆ ಶಾಖೆಯ ಕನಗಳಕೊಪ್ಪ ಗಸ್ತಿನ ರ ಮೇಲಿನ ಪತ್ರುವಳ್ಳಿ ಗ್ರಾಮದ ಸರ್ವೇ ನಂಬರ್ 06 ರಲ್ಲಿ 33.250 Kg ಶ್ರೀಗಂಧವನ್ನು ಸರ್ಕಾರದ ಪರ ವಶಪಡಿಸಿಕೊಂಡು, ಸತೀಶ್ ಬಿನ್ ನಂದಿ ಬಸವ ಕನಗಳಕೊಪ್ಪ ವಾಸಿ ಮತ್ತು ಪ್ರಕಾಶ್ ಬಿನ್ ಶೇಖರ್ ಕನಗಳಕೊಪ್ಪ ವಾಸಿ ಇಬ್ಬರನ್ನು ಬಂಧಿಸಿ ಅರಣ್ಯ ಮೊಕದ್ದಮೆ ಸಂಖ್ಯೆ 35/2025-26 ದಾಖಲಿಸಿರುತ್ತಾರೆ. ಸದರಿ ಕಾರ್ಯಾಚರಣೆಯಲ್ಲಿ ಶ್ರೀ ವಿನಯ ಕುಮಾರ್, ವಲಯ ಅರಣ್ಯಧಿಕಾರಿ, ಶ್ರೀ ಅಮಿತ್ ಉಪ ವಲಯ Red Sandalwood Smuggling ಅರಣ್ಯಧಿಕಾರಿ, ಶ್ರೀ ಸಂತೋಷ್, ಕಿರಣ್ ಕುಮಾರ್ ಮತ್ತು ಮಹದೇವ್ ಗಸ್ತು ಅರಣ್ಯ ಪಾಲಕರು ಮತ್ತು ಶ್ರೀ ಅರುಣ್ ವಾಹನ ಚಾಲಕರ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...