Thursday, May 7, 2026
Thursday, May 7, 2026

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದಲ್ಲಿ “ಸಾಂಬಾರು ಬೆಳೆಗಳ ಕೃಷಿ: ಕಾಳು ಮೆಣಸು ಮತ್ತು ಲವಂಗ ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ

Date:

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು “ಸಾಂಬಾರು ಬೆಳೆಗಳ ಕೃಷಿ: ಕಾಳು ಮೆಣಸು ಮತ್ತು ಲವಂಗ “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್, ನೆಲ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ: 16.12.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 8618715599 / 9448312978

Keladi Shivappa Nayak University of Agricultural and Horticultural Sciences ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-PJM6 ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...