Tuesday, August 25, 2026
Tuesday, August 25, 2026

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದಲ್ಲಿ “ಸಾಂಬಾರು ಬೆಳೆಗಳ ಕೃಷಿ: ಕಾಳು ಮೆಣಸು ಮತ್ತು ಲವಂಗ ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ

Date:

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು “ಸಾಂಬಾರು ಬೆಳೆಗಳ ಕೃಷಿ: ಕಾಳು ಮೆಣಸು ಮತ್ತು ಲವಂಗ “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್, ನೆಲ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ: 16.12.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 8618715599 / 9448312978

Keladi Shivappa Nayak University of Agricultural and Horticultural Sciences ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-PJM6 ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...