Thursday, August 13, 2026
Thursday, August 13, 2026

ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

Date:

ಶಿವಮೊಗ್ಗ ನಗರದ ಎನ್.ಟಿ.ರಸ್ತೆಯ ಎಂಆರ್.ಎಫ್ ಟೈರ್ ಶೋ ರೂಂ ಹತ್ತಿರ ವಾಸ ಮಾಡುತ್ತಿದ್ದ 65 ವರ್ಷ ಸಯ್ಯದ್ ಭಾಷಾ ಎಂಬ ವ್ಯಕ್ತಿಯು ಅನಾರೋಗ್ಯದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಡಿ. 10 ರಂದು ಮೃತಪಟ್ಟಿರುತ್ತಾರೆ. ಈ ವ್ಯಕ್ತಿಯ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ದೊರಕಿರುವುದಿಲ್ಲ. ಈ ವ್ಯಕ್ತಿಯ ಚಹರೆ 5 ಅಡಿ ಎತ್ತರವಿದ್ದು, ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, ತೆಳುವಾದ ಮೈಕಟ್ಟು ಹೊಂದಿರುತ್ತಾರೆ. ಎರಡು ಕೈಗಳ ಮೇಲೆ ಹಳೆಯ ಗಾಯದ ಗುರುತು ಇರುತ್ತದೆ.
ಈ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...