Sunday, August 2, 2026
Sunday, August 2, 2026

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

Date:

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ ಸಮಯ ಪ್ರಜ್ಞೆಯಿಂದ ಸದ್ಯ ಆ ವ್ಯಕ್ತಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಮೈಸೂರಿನ ಆಂಜನೇಯ (47) ಎಂಬುವವರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ರೆ ಮಾತ್ರೆಗಳನ್ನು ಸೇವಿಸಿದ್ದ ಆಂಜನೇಯ ಸೇತುವೆ ಮೇಲಿಂದ ಶರಾವತಿ ನದಿಗೆ ಜಿಗಿಯಲು ಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...