Monday, May 4, 2026
Monday, May 4, 2026

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

Date:

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ ಸಮಯ ಪ್ರಜ್ಞೆಯಿಂದ ಸದ್ಯ ಆ ವ್ಯಕ್ತಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಮೈಸೂರಿನ ಆಂಜನೇಯ (47) ಎಂಬುವವರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ರೆ ಮಾತ್ರೆಗಳನ್ನು ಸೇವಿಸಿದ್ದ ಆಂಜನೇಯ ಸೇತುವೆ ಮೇಲಿಂದ ಶರಾವತಿ ನದಿಗೆ ಜಿಗಿಯಲು ಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...