Tuesday, August 25, 2026
Tuesday, August 25, 2026

Transport Minister Ramalinga Reddy ಬಾಂಬೆ ಸಾರ್ವಜನಿಕ ನ್ಯಾಸ ಕರ್ನಾಟಕ ತಿದ್ದುಪಡಿ ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಅಂಗೀಕಾರ

Date:

Transport Minister Ramalinga Reddy ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಬಾಂಬೆ ಸಾರ್ವಜನಿಕ ನ್ಯಾಸ (ಕರ್ನಾಟಕ ತಿದ್ದುಪಡಿ) ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಡಿ.18ರಂದುಅಂಗೀಕಾರ ದೊರೆಯಿತು.

ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಮನವಿ ಮಾಡಿದರು.

ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಇವರನ್ನು ಧರ್ಮಾದಾಯ ಆಯುಕ್ತರನ್ನಾಗಿ., ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಯನ್ನು ಜಂಟಿ ಧರ್ಮಾದಾಯ ಆಯುಕ್ತರನ್ನಾಗಿ., ಸಂಬಂಧಪಟ್ಟ ಉಪ ವಿಭಾಗದ ಉಪ ವಿಭಾಗಾಧಿಕಾರಿಯು ಉಪ ಧರ್ಮಾದಾಯ ಆಯುಕ್ತರನ್ನಾಗಿ ಮತ್ತು ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರು ಸಹಾಯಕ ಧರ್ಮಾದಾಯ ಆಯುಕ್ತರನ್ನಾಗಿ ನೇಮಿಸಲು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಿ ಈ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು. ಸಭಾಪತಿಗಳು, ವಿಧೇಯಕದ ಅಂಗೀಕಾರಕ್ಕಾಗಿ ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಿದರು. ಪ್ರಸ್ತಾವಕ್ಕೆ ಪರಿಷತ್ತಿನಿಂದ ಅನುಮೋದನೆ ದೊರೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...