Tuesday, August 25, 2026
Tuesday, August 25, 2026

B.Y.Raghavendra “ಜಡ್ಕಲ್ ಗ್ರಾಮೋತ್ಸವ”ಕ್ಕೆ ಸಂಸದ ರಾಘವೇಂದ್ರರಿಂದ ಚಾಲನೆ

Date:

B.Y.Raghavendra ಬೈಂದೂರು ಉತ್ಸವ – 2026 ಇದರ ಅಂಗವಾಗಿ ಗ್ರಾಮ ಪಂಚಾಯತ್‌ ಜಡ್ಕಲ್‌ ಇದರ ನೇತೃತ್ವದಲ್ಲಿ ನಡೆದ “ಜಡ್ಕಲ್‌ ಗ್ರಾಮೋತ್ಸವ – ಆರೋಗ್ಯ ಮೇಳ, ಉಚಿತ ಆರೋಗ್ಯ ತಪಾಸಣಾ ಶಿಬಿರ” ಕಾರ್ಯಕ್ರಮವನ್ನು ಶಿವಮೊಗ್ಗ ಲೋಕಸಭಾಕ್ಷೇತ್ರದ ಸಂಸದ ಬಿ.ವೈ‌.ರಾಘವೇಂದ್ರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೈಂದೂರು ತಾಲೂಕಿನ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...