Saturday, March 28, 2026
Saturday, March 28, 2026

B. Y. Raghavendra ಎಲ್ಲರೂ ಧ್ಯಾನವನ್ನು ನಿತ್ಯದ ಬದುಕಿನ ಭಾಗವನ್ನಾಗಿ ಮಾಡಿಕೊಳ್ಳೋಣ- ಬಿ.ವೈ.ರಾಘವೇಂದ್ರ.

Date:

B. Y. Raghavendra ಶಿವಮೊಗ್ಗದ ಪಿಇಎಸ್‌ ಕ್ಯಾಂಪಸ್‌ನ ಪ್ರೇರಣಾ ಕನ್ವೆನ್ನನ್ ಹಾಲ್‌ನಲ್ಲಿ ಪಿಎಸ್‌ಎಸ್‌ಎಂ ಪಿರಮಿಡ್ ವಲ್ಡ್ ಫೌಂಡೇಷನ್ ಬೆಂಗಳೂರು, ಪ್ರೇರಣಾ ಎಜುಕೇಷನಲ್ ಅಂಡ್ ಸೋಶಿಯಲ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವಧ್ಯಾನ ದಿನದ ಅಂಗವಾಗಿ ಆಯೋಜಿಸಲಾದ “ಶಿವಮೊಗ್ಗ ನಾದ ಧ್ಯಾನ ಚಕ್ರ – 7” ಕಾರ್ಯಕ್ರಮವನ್ನು ಸಂಧ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಧ್ಯಾನ ತರಬೇತಿದಾರರಾದ ಡಾ.ಅಯ್ಯಪ್ಪ ಪಿಂಡಿ ಅವರು, ಯೋಗ ಹಾಗೂ ಧ್ಯಾನ ಶಿಕ್ಷಕರು, ಸಮಾಜಸೇವಕರು, ಸ್ಥಳೀಯ ನಾಯಕರು, ಯುವಜನರು ಮತ್ತು ನಾಗರಿಕರು ಉಪಸ್ಥಿತರಿದ್ದರು.

B. Y. Raghavendra ಧ್ಯಾನವು ಮಾನಸಿಕ ಆರೋಗ್ಯ, ಶಾಂತಿ ಮತ್ತು ಜೀವನದಲ್ಲಿ ಸಮತೋಲನವನ್ನು ತರುವ ಮಹತ್ವದ ಸಾಧನ. ವಿಶ್ವ ಧ್ಯಾನ ದಿನದ ಅಂಗವಾಗಿ ಎಲ್ಲರೂ ಧ್ಯಾನವನ್ನು ದಿನನಿತ್ಯದ ಬದುಕಿನ ಭಾಗವನ್ನಾಗಿ ಮಾಡಿಕೊಳ್ಳೋಣ ಎಂದು ಬಿ.ವೈ.ರಾಘವೇಂದ್ರ ಈ ಸಂದರ್ಭದಲ್ಲಿ ಆತ್ಮೀಯ ಕರೆಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ...

CM Siddharamaih ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ- ಮುಖ್ಯಮಂತ್ರಿ ಸಿದ್ಧರಾಮಯ್ಯ.

CM Siddharamaih ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಜನ...

Shri Mahavir Jayanti ಮಾರ್ಚ್ 30. ಶ್ರೀಮಹಾವೀರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು.

Shri Mahavir Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ...

Davangere By Election ಸಾದಿಕ್ ಪೈಲ್ವಾನ್ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ- ಮುಖ್ಯಮಂತ್ರಿ ಸಿದ್ಧಾರಾಮಯ್ಯ.

Davangere By Election ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ...