Sunday, July 12, 2026
Sunday, July 12, 2026

B. Y. Raghavendra ದ್ವೇಷ ಭಾಷಣ ಕಾಯಿದೆ ಜಾರಿಗೆ ತರದಿರಲು ಆಗ್ರಹಿಸಿಸಂಸದ ರಾಘವೇಂದ್ರ ಪ್ರತಿಭಟನೆಯಲ್ಲಿ ಭಾಗಿ.

Date:

B. Y. Raghavendra ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025ರ ವಿರುದ್ಧ ಇಂದು ಶಿಕಾರಿಪುರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂಸದ ರಾಘವೇಂದ್ರ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ರಾಜ್ಯದ ಘನತೆವೆತ್ತ ರಾಜ್ಯಪಾಲರು ಈ ಕರಾಳ ಮಸೂದೆಗೆ ಅಂಗೀಕಾರ ನೀಡದಂತೆ ಮಾನ್ಯ ತಹಶೀಲ್ದಾರ್ ಅವರ ಮೂಲಕ ಮನವಿ ಪತ್ರ ಸಲ್ಲಿಸಿದರು.

B. Y. Raghavendra ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ, ಶಿಕಾರಿಪುರ ತಾಲೂಕು ಕಚೇರಿ ಮುಂಭಾಗ ನಡೆದ ಈ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...