Sunday, February 8, 2026
Sunday, February 8, 2026

Shimoga News ಸಂಗೀತ ರಸಿಕರನ್ನ ರಂಜಿಸಿದ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Date:

Shimoga News ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೧೫ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸುವರು. ಗೋಪಾಳದ ಶ್ರೀ ಶಾರದಾ ಶಂಕರ ಭಜನಾ ಮಂಡಳಿಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ಮತ್ತು ಹುಬ್ಬಳ್ಳಿಯ ಹಿಂದೂಸ್ಥಾನಿ ಗಾಯಕ ನಿಜಗುಣಿ ಮಂಗಿ ಅವರಿಂದ ಸಂಗೀತ ಸೇವೆ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ರಾಮಣ್ಣ ಭಜಂತ್ರಿ ಶಹನಾಯ, ವೀರಭದ್ರಯ್ಯ ಶಾಸ್ತ್ರಿಗಳಿಂದ ವೇದಘೋಷ ಹಾಗೂ ಹಿರಿಯ ತಬಲ ಕಲಾವಿದರಾದ ಪಂ. Shimoga News ಆರ್. ತುಕಾರಾಮ್ ರಂಗಧೋಳ್ ವಿನಾಯಕ್ ಭಟ್ ಅವರ ತಬಲ ಸೇವೆ ಹಾಗೂ ಸಿದ್ದಣ್ಣ ಬಡಿಗಾರ್ ಅವರು ಆರ್‍ಮೋನಿಯಂ ನೊಂದಿಗೆ ಸಾಥ್ ನೀಡಲಿದ್ದಾರೆ. ಸಂಗೀತ ಶಿಕ್ಷಕಿ ನಾದಶ್ರೀ ಫಕೀರಯ್ಯ ಕಾರ್ಯಕ್ರಮ ಶಾಸ್ತ್ರಿ ಅವರು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಪ್ರತಿಯೊಬ್ಬರೂ ಸಮಾಜಮುಖಿ ಮನೋಭಾವ ಬೆಳೆಸಿಕೊಳ್ಳಬೇಕು- ಪ್ರಭಂಜನ.

Rotary Club Shimoga ಶಾಲೆ, ಮನೆಗಳಲ್ಲಿ ಮಕ್ಕಳಿಗೆ ಸಂಸ್ಕಾರ, ನೈತಿಕ ಮತ್ತು...

Beluru Ramamurthy ಇಂದು‌ ಮಾನವೀಯ ಮೌಲ್ಯಗಳು ಅತ್ಯಂತ ಆವಶ್ಯಕವಾಗಿವೆ- ಬೇಲೂರು ರಾಮ ಮೂರ್ತಿ.

Beluru Ramamurthy ವಿದ್ಯಾರ್ಜನೆಗೆ ಬಂದಿರುವ ಮಕ್ಕಳು ಕಲಿಕೆ ಜೊತೆಗೆ ಕೆಲವು ಗುಣಗಳನ್ನು...

Sagara Marikamba Jatre 2026 ಸಾಗರ ಜಾತ್ರೆಯಲ್ಲಿ ಮಿಂಚಿದ ಸಿನಿಮಾ ತಾರೆಯರಾದ ಧ್ರುವ ಸರ್ಜಾ ಮತ್ತು ರಚಿತಾ ರಾಂ.

Sagara Marikamba Jatre 2026 ಪ್ರಸಿದ್ಧ ಐತಿಹಾಸಿಕ ಸಾಗರದ ಮಾರಿಕಾಂಬ ಜಾತ್ರೆ...