Saturday, May 16, 2026
Saturday, May 16, 2026

Karnataka Rajyotsava  ತೀರ್ಥಹಳ್ಳಿಯಲ್ಲಿ ವರ್ಣಮಯ ಕನ್ನಡ ರಾಜ್ಯೋತ್ಸವ

Date:

Karnataka Rajyotsava ತೀರ್ಥಹಳ್ಳಿಯ ಪ್ರತಿಷ್ಠಿತ ಮಲೆನಾಡು ಯುವಕರ ಸೇವಾ ಸಂಸ್ಥೆಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಪುತ್ಥಳಿಗೆ ಮತ್ತು ಕರ್ನಾಟಕ ರತ್ನ ಪುನಿತ್ ರಾಜ್‌ಕುಮಾರ್ ಸ್ಮರಣೆ ನಿಮಿತ್ತ ಅವರ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಹಲವು ಪ್ರಶಸ್ತಿ ಪಡೆದಿರುವ ಶಿವಮೊಗ್ಗ ನಗರದ ಮಯೂರಿ ನೃತ್ಯ ಕೇಂದ್ರದ ಸಂಸ್ಥಾಪಕಿ ವಿದೂಶಿ ಶ್ರೀಮತಿ ಶ್ವೇತಾ ಪ್ರಕಾಶ್ ಅವರಿಗೆ ರಾಷ್ಟ್ರಕವಿ ಕುವೆಂಪು ಸದ್ಭವನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಉಪ ಮುಖ್ಯಮಂತ್ರಿ
Karnataka Rajyotsava ಕೆ.ಎಸ್. ಈಶ್ವರಪ್ಪ, ರಾಷ್ಟ್ರ ಬಳಗದ ಯುವ ಮುಖಂಡ ಕೆ.ಇ. ಕಾಂತೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಕೆ. ಮರಿಯಪ್ಪ, ಲಕ್ಷ್ಮೀ ಟ್ರ್ಯಾಕ್ಟರ್ ಮಾಲೀಕರಾದ ಕೆ. ರವೀಂದ್ರ ಸಂಸ್ಥೆಯ ಅದ್ಯಕ್ಷ ಕುಬೇರ ಮತ್ತು ಪದಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...