Saturday, May 16, 2026
Saturday, May 16, 2026

Breaking News ಜವರಗೊಂಡನಹಳ್ಳಿ ಬಳಿ ಬಸ್ – ಕಂಟೈನರ್ ಲಾರಿ ಭೀಕರ ಅಪಘಾತ. 9 ಬಸ್ ಪ್ರಯಾಣಿಕರ ಸಜೀವ ದಹನ.

Date:

Breaking News ಚಿತ್ರದುರ್ಗ ಜಿಲ್ಲೆಯ ಗೋರ್ಲರ್ಡ್ಕು ಕ್ರಾಸ್ ಬಳಿ ಬಸ್ ಲಾರಿ ಅಪಘಾತ ಸಂಭವಿಸಿದೆ.
ಮುಂಜಾನೆ 2-05 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ನಿದ್ದೆಗಣ್ಣಿನಲ್ಲಿದ್ದ ಲಾರಿ ಡ್ರೈವರ್ ಎದುರು ಬರುತ್ತಿದಗದ ಸೀಬರ್ಡ್ ಹೆಸರಿನ ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದರ ಪರಿಣಾಮ
ಬಸ್ ನ ಡಿಸೆಲ್ ಟ್ಯಾಂಕ್ ಸ್ಫೋಟಿಸಿ ಭುಗಿಲ್ಲನೆ ಬೆಂಕಿ ಹೊತ್ತಿಕೊಂಡಿದೆ.
ಬಸ್ಸಿಗೆ ಒಂದೇ ಹೊರಬಾಗಿಲು ಇದ್ದ ಕಾರಣ ಸ್ಥಳಲ್ಲೆ ಒಂಭತ್ತು ಮಂದಿ ಪ್ರಯಾಣಿಕರು ಧಿಗ್ಗನೆ ಎದ್ದ ಬೆಂಕಿಯ ಕೆನ್ನಾಲಿಗೆಯಿಂದ ಪಾರಾಗಲಾರದೇ ಸುಟ್ಟು ಕರಕಲಾಗಿದ್ದಾರೆ. ದೇಹಗಳು
ಗುರುತೇ ಸಿಗದಂತಾಗಿದೆ
ಎಂದು ಸ್ಥಳೀಯ ಪರಿಹಾರ ಕ್ರಮ ಕೈಗೊಂಡಿರುವ ಅಧಿಕಾರಿಗಳು ಹೇಳಿದ್ದಾರೆ.

Breaking News ಚಿತ್ರದುರ್ಗದ ಗೊರ್ಲಡ್ಕು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಗಾಯಾಳುಗಳಿಗೆ 50,000 ರೂ. ನೆರವು ನೀಡಲಾಗುವುದು ಎಂದು ಪ್ರಧಾನಿ ಸಚಿವಾಲಯ ಪ್ರಕಟಿಸಿದೆ. .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...