Thursday, September 10, 2026
Thursday, September 10, 2026

Breaking News ಜವರಗೊಂಡನಹಳ್ಳಿ ಬಳಿ ಬಸ್ – ಕಂಟೈನರ್ ಲಾರಿ ಭೀಕರ ಅಪಘಾತ. 9 ಬಸ್ ಪ್ರಯಾಣಿಕರ ಸಜೀವ ದಹನ.

Date:

Breaking News ಚಿತ್ರದುರ್ಗ ಜಿಲ್ಲೆಯ ಗೋರ್ಲರ್ಡ್ಕು ಕ್ರಾಸ್ ಬಳಿ ಬಸ್ ಲಾರಿ ಅಪಘಾತ ಸಂಭವಿಸಿದೆ.
ಮುಂಜಾನೆ 2-05 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ನಿದ್ದೆಗಣ್ಣಿನಲ್ಲಿದ್ದ ಲಾರಿ ಡ್ರೈವರ್ ಎದುರು ಬರುತ್ತಿದಗದ ಸೀಬರ್ಡ್ ಹೆಸರಿನ ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದರ ಪರಿಣಾಮ
ಬಸ್ ನ ಡಿಸೆಲ್ ಟ್ಯಾಂಕ್ ಸ್ಫೋಟಿಸಿ ಭುಗಿಲ್ಲನೆ ಬೆಂಕಿ ಹೊತ್ತಿಕೊಂಡಿದೆ.
ಬಸ್ಸಿಗೆ ಒಂದೇ ಹೊರಬಾಗಿಲು ಇದ್ದ ಕಾರಣ ಸ್ಥಳಲ್ಲೆ ಒಂಭತ್ತು ಮಂದಿ ಪ್ರಯಾಣಿಕರು ಧಿಗ್ಗನೆ ಎದ್ದ ಬೆಂಕಿಯ ಕೆನ್ನಾಲಿಗೆಯಿಂದ ಪಾರಾಗಲಾರದೇ ಸುಟ್ಟು ಕರಕಲಾಗಿದ್ದಾರೆ. ದೇಹಗಳು
ಗುರುತೇ ಸಿಗದಂತಾಗಿದೆ
ಎಂದು ಸ್ಥಳೀಯ ಪರಿಹಾರ ಕ್ರಮ ಕೈಗೊಂಡಿರುವ ಅಧಿಕಾರಿಗಳು ಹೇಳಿದ್ದಾರೆ.

Breaking News ಚಿತ್ರದುರ್ಗದ ಗೊರ್ಲಡ್ಕು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಗಾಯಾಳುಗಳಿಗೆ 50,000 ರೂ. ನೆರವು ನೀಡಲಾಗುವುದು ಎಂದು ಪ್ರಧಾನಿ ಸಚಿವಾಲಯ ಪ್ರಕಟಿಸಿದೆ. .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...