Sunday, July 12, 2026
Sunday, July 12, 2026

Department of Kannada and Culture ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಶಿವಮೊಗ್ಗ ಜಿಲ್ಲೆಯ ಹಲವು ಕಲಾವಿದರ ಆಯ್ಕೆ-ಪ್ರಕಟಣೆ

Date:

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೇಂದ್ರ ಕಚೇರಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ. 22 ಮತ್ತು 23 ರಂದು ನಡೆದ ವಲಯ ಮಟ್ಟದ ಕಲಾ ಪ್ರತಿಭೋತ್ಸವದ ವಿವಿಧ ಸ್ಪರ್ಧೆಗಳ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಕಲಾವಿದರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಬಾಲಪ್ರತಿಭೆ ಸ್ಪರ್ಧೆಯ ಚಿತ್ರಕಲೆಯಲ್ಲಿ ಮೌಂಟ್ ಕಾರ್ಮೆಲ್ ಶಾಲೆಯ ದಿಶಾಂತ್ ಎಂ.ಕೆ, ಜಾನಪದ ಗೀತೆಯಲ್ಲಿ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯ ಹೊನಲು ಎಸ್., ಹಿಂದೂಸ್ತಾನಿ/ಕ.ವಾದ್ಯ ಸಂಗೀತದಲ್ಲಿ ಸುಮೇರು ವಿ. ಸಕಲೇಶಪುರ, ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಪಿ.ಇ.ಎಸ್. ಶಾಲೆಯ ಜೀವಿತ ಮೌನೇಶ್ ಆಯ್ಕೆಯಾದವರು.

Department of Kannada and Culture ಕಿಶೋರ ಪ್ರತಿಭೆ ಸ್ಪರ್ದೆಯ ಶಾಸ್ತ್ರೀಯ ನೃತ್ಯದಲ್ಲಿ ತೀರ್ಥಹಳ್ಳಿ ವಾಗ್ದೇವಿ ಪ್ರೌಢಶಾಲೆಯ ದಿತಿ ಹೆಚ್.ಎಸ್., ಸುಗಮ ಸಂಗೀತದಲ್ಲಿ ಪಿ.ಇ.ಎಸ್. ಶಾಲೆಯ ನವನೀತ ರಾಜ್ ಆಯ್ಕೆಯಾದವರು ಯುವಪ್ರತಿಭೆ ಸ್ಪರ್ಧೆಯ ಸುಗಮ ಸಂಗೀತ ದಲ್ಲಿ ಸೊರಬದ ಭುವನ್, ಆಶುಭಾಷಣದಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಶಿವಮೊಗ್ಗದ ವಿಸ್ಮಿತ ವಿ., ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಶಿವಮೊಗ್ಗದ ಚಿನ್ಮಯಿ ನಾಗೇಂದ್ರ ಆಯ್ಕೆಯಾದವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...