Wednesday, April 1, 2026
Wednesday, April 1, 2026

Department of Kannada and Culture ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಶಿವಮೊಗ್ಗ ಜಿಲ್ಲೆಯ ಹಲವು ಕಲಾವಿದರ ಆಯ್ಕೆ-ಪ್ರಕಟಣೆ

Date:

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೇಂದ್ರ ಕಚೇರಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ. 22 ಮತ್ತು 23 ರಂದು ನಡೆದ ವಲಯ ಮಟ್ಟದ ಕಲಾ ಪ್ರತಿಭೋತ್ಸವದ ವಿವಿಧ ಸ್ಪರ್ಧೆಗಳ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಕಲಾವಿದರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಬಾಲಪ್ರತಿಭೆ ಸ್ಪರ್ಧೆಯ ಚಿತ್ರಕಲೆಯಲ್ಲಿ ಮೌಂಟ್ ಕಾರ್ಮೆಲ್ ಶಾಲೆಯ ದಿಶಾಂತ್ ಎಂ.ಕೆ, ಜಾನಪದ ಗೀತೆಯಲ್ಲಿ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯ ಹೊನಲು ಎಸ್., ಹಿಂದೂಸ್ತಾನಿ/ಕ.ವಾದ್ಯ ಸಂಗೀತದಲ್ಲಿ ಸುಮೇರು ವಿ. ಸಕಲೇಶಪುರ, ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಪಿ.ಇ.ಎಸ್. ಶಾಲೆಯ ಜೀವಿತ ಮೌನೇಶ್ ಆಯ್ಕೆಯಾದವರು.

Department of Kannada and Culture ಕಿಶೋರ ಪ್ರತಿಭೆ ಸ್ಪರ್ದೆಯ ಶಾಸ್ತ್ರೀಯ ನೃತ್ಯದಲ್ಲಿ ತೀರ್ಥಹಳ್ಳಿ ವಾಗ್ದೇವಿ ಪ್ರೌಢಶಾಲೆಯ ದಿತಿ ಹೆಚ್.ಎಸ್., ಸುಗಮ ಸಂಗೀತದಲ್ಲಿ ಪಿ.ಇ.ಎಸ್. ಶಾಲೆಯ ನವನೀತ ರಾಜ್ ಆಯ್ಕೆಯಾದವರು ಯುವಪ್ರತಿಭೆ ಸ್ಪರ್ಧೆಯ ಸುಗಮ ಸಂಗೀತ ದಲ್ಲಿ ಸೊರಬದ ಭುವನ್, ಆಶುಭಾಷಣದಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಶಿವಮೊಗ್ಗದ ವಿಸ್ಮಿತ ವಿ., ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಶಿವಮೊಗ್ಗದ ಚಿನ್ಮಯಿ ನಾಗೇಂದ್ರ ಆಯ್ಕೆಯಾದವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್...

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08...

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...