Thursday, September 10, 2026
Thursday, September 10, 2026

Department of Kannada and Culture ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಶಿವಮೊಗ್ಗ ಜಿಲ್ಲೆಯ ಹಲವು ಕಲಾವಿದರ ಆಯ್ಕೆ-ಪ್ರಕಟಣೆ

Date:

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೇಂದ್ರ ಕಚೇರಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ. 22 ಮತ್ತು 23 ರಂದು ನಡೆದ ವಲಯ ಮಟ್ಟದ ಕಲಾ ಪ್ರತಿಭೋತ್ಸವದ ವಿವಿಧ ಸ್ಪರ್ಧೆಗಳ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಕಲಾವಿದರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಬಾಲಪ್ರತಿಭೆ ಸ್ಪರ್ಧೆಯ ಚಿತ್ರಕಲೆಯಲ್ಲಿ ಮೌಂಟ್ ಕಾರ್ಮೆಲ್ ಶಾಲೆಯ ದಿಶಾಂತ್ ಎಂ.ಕೆ, ಜಾನಪದ ಗೀತೆಯಲ್ಲಿ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯ ಹೊನಲು ಎಸ್., ಹಿಂದೂಸ್ತಾನಿ/ಕ.ವಾದ್ಯ ಸಂಗೀತದಲ್ಲಿ ಸುಮೇರು ವಿ. ಸಕಲೇಶಪುರ, ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಪಿ.ಇ.ಎಸ್. ಶಾಲೆಯ ಜೀವಿತ ಮೌನೇಶ್ ಆಯ್ಕೆಯಾದವರು.

Department of Kannada and Culture ಕಿಶೋರ ಪ್ರತಿಭೆ ಸ್ಪರ್ದೆಯ ಶಾಸ್ತ್ರೀಯ ನೃತ್ಯದಲ್ಲಿ ತೀರ್ಥಹಳ್ಳಿ ವಾಗ್ದೇವಿ ಪ್ರೌಢಶಾಲೆಯ ದಿತಿ ಹೆಚ್.ಎಸ್., ಸುಗಮ ಸಂಗೀತದಲ್ಲಿ ಪಿ.ಇ.ಎಸ್. ಶಾಲೆಯ ನವನೀತ ರಾಜ್ ಆಯ್ಕೆಯಾದವರು ಯುವಪ್ರತಿಭೆ ಸ್ಪರ್ಧೆಯ ಸುಗಮ ಸಂಗೀತ ದಲ್ಲಿ ಸೊರಬದ ಭುವನ್, ಆಶುಭಾಷಣದಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಶಿವಮೊಗ್ಗದ ವಿಸ್ಮಿತ ವಿ., ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಶಿವಮೊಗ್ಗದ ಚಿನ್ಮಯಿ ನಾಗೇಂದ್ರ ಆಯ್ಕೆಯಾದವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...