Thursday, December 25, 2025
Thursday, December 25, 2025

Karnataka Sangha Shivamogga ದಿ. ರಂಗನಾಯಕಮ್ಮ ಗಣೇಶರಾವ್ ಸ್ಮಾರಕ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Date:

Karnataka Sangha Shivamogga ದಿನಾಂಕ 27ನೇ ಡಿಸೆಂಬರ್ 2025ರ ಶುಕ್ರವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರೀ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ಡಾ. ಶಿವಮೊಗ್ಗ ಸುಬ್ಬಣ್ಣ ಅವರ ಸಹೋದರರು ಮತ್ತು ಸಹೋದರಿ ಸ್ಥಾಪಿಸಿರುವ ದಿ|| ರಂಗನಾಯಕಮ್ಮ ಗಣೇಶರಾವ್ ದತ್ತಿನಿಧಿ ಪ್ರಾಯೋಜಿತ ದಿ. 29-11-2025ರಂದು ನಡೆದ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ವಿಜೇತರಿಗೆ ‘ಬಹುಮಾನ ವಿತರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಶ್ರೀ ಪಂಚಮ ಹಳಿಬಂಡಿ, ಪ್ರಸಿದ್ಧ ಗಾಯಕರು, ಬೆಂಗಳೂರು ಇವರು ಭಾಗವಹಿಸಲಿದ್ದು, ಬಹುಮಾನ ವಿತರಣೆಯ ನಂತರ ‘ಭಾವ ಸಂಧ್ಯಾ’ ಆಯ್ದ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivaganga Yoga Center ಮಾನಸಿಕ ನೆಮ್ಮದಿಗೆ ಪೂಜೆ ಪುನಸ್ಕಾರ ಅಗತ್ಯ- ಬಿಂದು ವಿಜಯ್ ಕುಮಾರ್

Shivaganga Yoga Center ಪ್ರತಿ ವರ್ಷ ಧನುರ್ಮಾಸ ಪೂಜೆಯ ವಿಷ್ಣುವಿನ ಆರಾಧನೆಗೆ...

Dr. Dhananjaya Sarji ಒತ್ತಡ ನಿವಾರಣೆಗೆ ಒಳ್ಳೆಯ ಸ್ನೇಹಿತರೇ ದಿವ್ಯೌಷಧ- ಡಾ.ಧನಂಜಯ ಸರ್ಜಿ

Dr. Dhananjaya Sarji ಒತ್ತಡ ನಿವಾರಣೆಗೆ ಒಳ್ಳೆಯ ಸ್ನೇಹಿತರೆ ನಿಜವಾದ...

ಸೊರಬದಲ್ಲಿ ಸಡಗರ ಸಂಭ್ರಮದ ಕ್ರಿಸ್ ಮಸ್ ಆಚರಣೆ

ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಗುರುವಾರ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ...