Thursday, September 10, 2026
Thursday, September 10, 2026

B.Y.Raghavendra ಪ್ರಕೃತಿಯೊಂದಿಗೆ ಅವಿನಾಭಾವ ಬೆಸೆಯುವ ಆಯುರ್ವೇದ, ವಿಶ್ವಕ್ಕೆ ಭಾರತದ ಕೊಡುಗೆ- ಬಿ.ವೈ.ವಿಜಯೇಂದ್ರ

Date:

B.Y.Raghavendra ಆಯುರ್ವೇದ ಎನ್ನುವುದು ಕೇವಲ ವೈದ್ಯಕೀಯ ಚಿಕಿತ್ಸಾ ಪದ್ಧತಿ ಮಾತ್ರವಲ್ಲ, ಅದು ರೋಗ ಬರದಂತೆ ತಡೆಯುವ ಪ್ರಾಚೀನ ಭಾರತದ ಜೀವನ ವಿಧಾನವೂ ಹೌದು. ಪ್ರಕೃತಿಯೊಂದಿಗೆ ಮನುಷ್ಯರ ಅವಿನಾಭಾವ ಸಂಬಂಧ ಬೆಸೆಯುವ ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ‘ಆಯುರ್ವೇದ ವಿಶ್ವ ಶೃಂಗಸಭೆ’ಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ,ಶಾಸಕ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿದ್ದರು.

B.Y.Raghavendra ಈ ಸಂದರ್ಭದಲ್ಲಿ ಹರಿಹರಪುರ ಪರಮಪೂಜ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಸ್ವಾಮಿ ನಿತ್ಯಸ್ಥಾನಾನಂದರು, ಗೌರಿಗದ್ದೆಯ ಪೂಜ್ಯ ಶ್ರೀ ಅವದೂತ ವಿನಯ್ ಗುರೂಜಿಗಳು ದಿವ್ಯಸಾನ್ನಿಧ್ಯ ವಹಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ.ಸದಾನಂದ ಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...