Wednesday, April 1, 2026
Wednesday, April 1, 2026

B.Y.Raghavendra ಪ್ರಕೃತಿಯೊಂದಿಗೆ ಅವಿನಾಭಾವ ಬೆಸೆಯುವ ಆಯುರ್ವೇದ, ವಿಶ್ವಕ್ಕೆ ಭಾರತದ ಕೊಡುಗೆ- ಬಿ.ವೈ.ವಿಜಯೇಂದ್ರ

Date:

B.Y.Raghavendra ಆಯುರ್ವೇದ ಎನ್ನುವುದು ಕೇವಲ ವೈದ್ಯಕೀಯ ಚಿಕಿತ್ಸಾ ಪದ್ಧತಿ ಮಾತ್ರವಲ್ಲ, ಅದು ರೋಗ ಬರದಂತೆ ತಡೆಯುವ ಪ್ರಾಚೀನ ಭಾರತದ ಜೀವನ ವಿಧಾನವೂ ಹೌದು. ಪ್ರಕೃತಿಯೊಂದಿಗೆ ಮನುಷ್ಯರ ಅವಿನಾಭಾವ ಸಂಬಂಧ ಬೆಸೆಯುವ ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ‘ಆಯುರ್ವೇದ ವಿಶ್ವ ಶೃಂಗಸಭೆ’ಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ,ಶಾಸಕ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿದ್ದರು.

B.Y.Raghavendra ಈ ಸಂದರ್ಭದಲ್ಲಿ ಹರಿಹರಪುರ ಪರಮಪೂಜ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಸ್ವಾಮಿ ನಿತ್ಯಸ್ಥಾನಾನಂದರು, ಗೌರಿಗದ್ದೆಯ ಪೂಜ್ಯ ಶ್ರೀ ಅವದೂತ ವಿನಯ್ ಗುರೂಜಿಗಳು ದಿವ್ಯಸಾನ್ನಿಧ್ಯ ವಹಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ.ಸದಾನಂದ ಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಮಳೆಗೆ ಸಿಕ್ಕ ವಿವಿಧ ಬಡಾವಣೆಗಳಿಗೆ ಶಾಸಕ ಚನ್ನಬಸಪ್ಪ ಭೇಟಿ: ಶಾಶ್ವತ ಪರಿಹಾರಕ್ಕೆ ಸೂಚನೆ

S.N. Channabasappa ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ...

S.N. Channabasappa ಯುವ ಕಂಟೆಂಟ್ ಕ್ರಿಯೇಟರುಗಳು ಶಿವಮೊಗ್ಗದ ಸಾಂಸ್ಕೃತಿಕ ವೈಭವ ಪರಿಚಯಿಸಲಿ- ಶಾಸಕ ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಶಾಂತಿ, ಸುಭದ್ರತೆ ಹಾಗೂ ಸೋಷಿಯಲ್ ಮೀಡಿಯಾ...