Tuesday, February 10, 2026
Tuesday, February 10, 2026

B.Y.Raghavendra ಪ್ರಕೃತಿಯೊಂದಿಗೆ ಅವಿನಾಭಾವ ಬೆಸೆಯುವ ಆಯುರ್ವೇದ, ವಿಶ್ವಕ್ಕೆ ಭಾರತದ ಕೊಡುಗೆ- ಬಿ.ವೈ.ವಿಜಯೇಂದ್ರ

Date:

B.Y.Raghavendra ಆಯುರ್ವೇದ ಎನ್ನುವುದು ಕೇವಲ ವೈದ್ಯಕೀಯ ಚಿಕಿತ್ಸಾ ಪದ್ಧತಿ ಮಾತ್ರವಲ್ಲ, ಅದು ರೋಗ ಬರದಂತೆ ತಡೆಯುವ ಪ್ರಾಚೀನ ಭಾರತದ ಜೀವನ ವಿಧಾನವೂ ಹೌದು. ಪ್ರಕೃತಿಯೊಂದಿಗೆ ಮನುಷ್ಯರ ಅವಿನಾಭಾವ ಸಂಬಂಧ ಬೆಸೆಯುವ ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ‘ಆಯುರ್ವೇದ ವಿಶ್ವ ಶೃಂಗಸಭೆ’ಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ,ಶಾಸಕ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿದ್ದರು.

B.Y.Raghavendra ಈ ಸಂದರ್ಭದಲ್ಲಿ ಹರಿಹರಪುರ ಪರಮಪೂಜ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಸ್ವಾಮಿ ನಿತ್ಯಸ್ಥಾನಾನಂದರು, ಗೌರಿಗದ್ದೆಯ ಪೂಜ್ಯ ಶ್ರೀ ಅವದೂತ ವಿನಯ್ ಗುರೂಜಿಗಳು ದಿವ್ಯಸಾನ್ನಿಧ್ಯ ವಹಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ.ಸದಾನಂದ ಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ನರೇಂದ್ರ ಮೋದಿ ಅವರು ಸಂಪೂರ್ಣ ಅಮೆರಿಕಕ್ಕೆ ಶರಣಾಗಿದ್ದಾರೆ- ಸಿದ್ಧರಾಮಯ್ಯ

CM Siddharamaiah ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು...

B.Y.Raghavendra ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

B.Y.Raghavendra ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನ, ಶ್ರೀ ಮಹರ್ಷಿ ಗುರುಪೀಠ,...

Madhu Bangarappa ಕ್ರಿಕೆಟ್ ಕೇವಲ ಆಟವಲ್ಲ.ಅದು ಸಾಧನೆಯ ಹಾದಿಯಾಗಿದೆ- ಮಧು ಬಂಗಾರಪ್ಪ

Madhu Bangarappa ಗುಡ್ಡೆಮನೆ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಸಾಗರ ತಾಲೂಕಿನ...

Department of Kannada and Culture ಫೆಬ್ರವರಿ 10. ಜಿಲ್ಲಾಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆಗೆ ಸಿದ್ಧತೆ

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...