Saturday, April 4, 2026
Saturday, April 4, 2026

ಮಲವಗೊಪ್ಪದಲ್ಲಿ ಮಾನವೀಯ ಗುಣ ಮೆರೆದ “ಹರೀಶ್ ನಾಯಕ್”

Date:

ಬಡವರಿಗೆ, ಅಗತ್ಯವಿರುವವರಿಗೆ ಸಹಾಯ ಹಸ್ತ ಚಾಚುತ್ತಾ ನೊಂದವರ ಬಾಳಿನಲ್ಲಿ ಬೆಳಕಾಗುತ್ತಿರುವ ಕೊಡುಗೈ ದಾನಿ ಯುವ ನಾಯಕ ಹರೀಶ್ ನಾಯ್ಕ್ ಮತ್ತೆ ನೊಂದ ಜೀವಕ್ಕೆ ಆಸರೆಯಾಗಿದ್ದಾರೆ.

ಕೈ ಕಾಲು ಬುದ್ಧಿ ಶಕ್ತಿ ಇವನ್ನೆಲ್ಲ ಕೊಟ್ಟು ಪರೀಕ್ಷೆ ಮಾಡ್ಲಿ. ಆದರೆ, ಎಲ್ಲವನ್ನು ಕಿತ್ಕೊಂಡು, ಒಂದು ಕಡೆ ಬದುಕೋಕೆ ಆಗದೆ, ಇನ್ನೊಂದು ಕಡೆ ಸಾಯಕ್ಕು ಆಗದೆ ಇಂತಹ ಜೀವನ ಕೊಟ್ಟು, ಜಗತ್ತನ್ನು ಫೇಸ್ ಮಾಡು ಜೀವನ ನಡೆಸು ಅಂದರೆ ಹೇಗಾಗುತ್ತೆ ? ಎಂದು ಪ್ರಶ್ನಿಸಿ, ಇಲ್ಲಿ ವಯಸ್ಸಾದ ಜೀವಕ್ಕೆ ಆಸರೆಯಾಗಿದ್ದಾರೆ ಯುವ ನಾಯಕ ಹರೀಶ್ ನಾಯ್ಕ್.

ಶಿವಮೊಗ್ಗದ ಇಂದಿರಾ ಕಾಲೋನಿ ಮಲವಗೊಪ್ಪ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಸೂರಿಲ್ಲದೇ ನಡೆದಾಡಲು ಸಹ ಪರದಾಡುತ್ತಿದ್ದ ನಾಗರಾಜ್ ಎಂಬುವವರಿಗೆ, ಸೂರು ನೀಡಿ, ಜೊತೆಗೆ ಓಡಾಡಲು, ಮೂರು ಚಕ್ರದ ಸೈಕಲ್ ನೀಡಿ ಉಪಚರಿಸಿದ್ದಾರೆ. ಸಮಾಜ ಸೇವಕ ಯುವ ನಾಯಕ ಹರೀಶ್ ನಾಯ್ಕ್ ನೊಂದ ಜೀವಕ್ಕೆ ಆಸರೆಯಾಗಿ, ಸಂಚರಿಸಲು ಮೂರು ಚಕ್ರದ ಸೈಕಲ್ ನೀಡಿ ಸಹಾಯಹಸ್ತ ಚಾಚಿದ್ದಾರೆ. ಇದು ಜನ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಸಂದರ್ಭದಲ್ಲಿ ಶಶಿಕುಮಾರ್ ನಾಯ್ಕ್. ಕೆಂಚಪ್ಪ ರಘು ಹೇಮತ್ ಶಿವು ಸಿದ್ದು ಉಮೇಶ್ ಈಶಣ್ಣ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...