Tuesday, February 10, 2026
Tuesday, February 10, 2026

ಮಲವಗೊಪ್ಪದಲ್ಲಿ ಮಾನವೀಯ ಗುಣ ಮೆರೆದ “ಹರೀಶ್ ನಾಯಕ್”

Date:

ಬಡವರಿಗೆ, ಅಗತ್ಯವಿರುವವರಿಗೆ ಸಹಾಯ ಹಸ್ತ ಚಾಚುತ್ತಾ ನೊಂದವರ ಬಾಳಿನಲ್ಲಿ ಬೆಳಕಾಗುತ್ತಿರುವ ಕೊಡುಗೈ ದಾನಿ ಯುವ ನಾಯಕ ಹರೀಶ್ ನಾಯ್ಕ್ ಮತ್ತೆ ನೊಂದ ಜೀವಕ್ಕೆ ಆಸರೆಯಾಗಿದ್ದಾರೆ.

ಕೈ ಕಾಲು ಬುದ್ಧಿ ಶಕ್ತಿ ಇವನ್ನೆಲ್ಲ ಕೊಟ್ಟು ಪರೀಕ್ಷೆ ಮಾಡ್ಲಿ. ಆದರೆ, ಎಲ್ಲವನ್ನು ಕಿತ್ಕೊಂಡು, ಒಂದು ಕಡೆ ಬದುಕೋಕೆ ಆಗದೆ, ಇನ್ನೊಂದು ಕಡೆ ಸಾಯಕ್ಕು ಆಗದೆ ಇಂತಹ ಜೀವನ ಕೊಟ್ಟು, ಜಗತ್ತನ್ನು ಫೇಸ್ ಮಾಡು ಜೀವನ ನಡೆಸು ಅಂದರೆ ಹೇಗಾಗುತ್ತೆ ? ಎಂದು ಪ್ರಶ್ನಿಸಿ, ಇಲ್ಲಿ ವಯಸ್ಸಾದ ಜೀವಕ್ಕೆ ಆಸರೆಯಾಗಿದ್ದಾರೆ ಯುವ ನಾಯಕ ಹರೀಶ್ ನಾಯ್ಕ್.

ಶಿವಮೊಗ್ಗದ ಇಂದಿರಾ ಕಾಲೋನಿ ಮಲವಗೊಪ್ಪ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಸೂರಿಲ್ಲದೇ ನಡೆದಾಡಲು ಸಹ ಪರದಾಡುತ್ತಿದ್ದ ನಾಗರಾಜ್ ಎಂಬುವವರಿಗೆ, ಸೂರು ನೀಡಿ, ಜೊತೆಗೆ ಓಡಾಡಲು, ಮೂರು ಚಕ್ರದ ಸೈಕಲ್ ನೀಡಿ ಉಪಚರಿಸಿದ್ದಾರೆ. ಸಮಾಜ ಸೇವಕ ಯುವ ನಾಯಕ ಹರೀಶ್ ನಾಯ್ಕ್ ನೊಂದ ಜೀವಕ್ಕೆ ಆಸರೆಯಾಗಿ, ಸಂಚರಿಸಲು ಮೂರು ಚಕ್ರದ ಸೈಕಲ್ ನೀಡಿ ಸಹಾಯಹಸ್ತ ಚಾಚಿದ್ದಾರೆ. ಇದು ಜನ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಸಂದರ್ಭದಲ್ಲಿ ಶಶಿಕುಮಾರ್ ನಾಯ್ಕ್. ಕೆಂಚಪ್ಪ ರಘು ಹೇಮತ್ ಶಿವು ಸಿದ್ದು ಉಮೇಶ್ ಈಶಣ್ಣ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ನರೇಂದ್ರ ಮೋದಿ ಅವರು ಸಂಪೂರ್ಣ ಅಮೆರಿಕಕ್ಕೆ ಶರಣಾಗಿದ್ದಾರೆ- ಸಿದ್ಧರಾಮಯ್ಯ

CM Siddharamaiah ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು...

B.Y.Raghavendra ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

B.Y.Raghavendra ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನ, ಶ್ರೀ ಮಹರ್ಷಿ ಗುರುಪೀಠ,...

Madhu Bangarappa ಕ್ರಿಕೆಟ್ ಕೇವಲ ಆಟವಲ್ಲ.ಅದು ಸಾಧನೆಯ ಹಾದಿಯಾಗಿದೆ- ಮಧು ಬಂಗಾರಪ್ಪ

Madhu Bangarappa ಗುಡ್ಡೆಮನೆ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಸಾಗರ ತಾಲೂಕಿನ...

Department of Kannada and Culture ಫೆಬ್ರವರಿ 10. ಜಿಲ್ಲಾಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆಗೆ ಸಿದ್ಧತೆ

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...