Thursday, May 28, 2026
Thursday, May 28, 2026

ಮಲವಗೊಪ್ಪದಲ್ಲಿ ಮಾನವೀಯ ಗುಣ ಮೆರೆದ “ಹರೀಶ್ ನಾಯಕ್”

Date:

ಬಡವರಿಗೆ, ಅಗತ್ಯವಿರುವವರಿಗೆ ಸಹಾಯ ಹಸ್ತ ಚಾಚುತ್ತಾ ನೊಂದವರ ಬಾಳಿನಲ್ಲಿ ಬೆಳಕಾಗುತ್ತಿರುವ ಕೊಡುಗೈ ದಾನಿ ಯುವ ನಾಯಕ ಹರೀಶ್ ನಾಯ್ಕ್ ಮತ್ತೆ ನೊಂದ ಜೀವಕ್ಕೆ ಆಸರೆಯಾಗಿದ್ದಾರೆ.

ಕೈ ಕಾಲು ಬುದ್ಧಿ ಶಕ್ತಿ ಇವನ್ನೆಲ್ಲ ಕೊಟ್ಟು ಪರೀಕ್ಷೆ ಮಾಡ್ಲಿ. ಆದರೆ, ಎಲ್ಲವನ್ನು ಕಿತ್ಕೊಂಡು, ಒಂದು ಕಡೆ ಬದುಕೋಕೆ ಆಗದೆ, ಇನ್ನೊಂದು ಕಡೆ ಸಾಯಕ್ಕು ಆಗದೆ ಇಂತಹ ಜೀವನ ಕೊಟ್ಟು, ಜಗತ್ತನ್ನು ಫೇಸ್ ಮಾಡು ಜೀವನ ನಡೆಸು ಅಂದರೆ ಹೇಗಾಗುತ್ತೆ ? ಎಂದು ಪ್ರಶ್ನಿಸಿ, ಇಲ್ಲಿ ವಯಸ್ಸಾದ ಜೀವಕ್ಕೆ ಆಸರೆಯಾಗಿದ್ದಾರೆ ಯುವ ನಾಯಕ ಹರೀಶ್ ನಾಯ್ಕ್.

ಶಿವಮೊಗ್ಗದ ಇಂದಿರಾ ಕಾಲೋನಿ ಮಲವಗೊಪ್ಪ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಸೂರಿಲ್ಲದೇ ನಡೆದಾಡಲು ಸಹ ಪರದಾಡುತ್ತಿದ್ದ ನಾಗರಾಜ್ ಎಂಬುವವರಿಗೆ, ಸೂರು ನೀಡಿ, ಜೊತೆಗೆ ಓಡಾಡಲು, ಮೂರು ಚಕ್ರದ ಸೈಕಲ್ ನೀಡಿ ಉಪಚರಿಸಿದ್ದಾರೆ. ಸಮಾಜ ಸೇವಕ ಯುವ ನಾಯಕ ಹರೀಶ್ ನಾಯ್ಕ್ ನೊಂದ ಜೀವಕ್ಕೆ ಆಸರೆಯಾಗಿ, ಸಂಚರಿಸಲು ಮೂರು ಚಕ್ರದ ಸೈಕಲ್ ನೀಡಿ ಸಹಾಯಹಸ್ತ ಚಾಚಿದ್ದಾರೆ. ಇದು ಜನ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಸಂದರ್ಭದಲ್ಲಿ ಶಶಿಕುಮಾರ್ ನಾಯ್ಕ್. ಕೆಂಚಪ್ಪ ರಘು ಹೇಮತ್ ಶಿವು ಸಿದ್ದು ಉಮೇಶ್ ಈಶಣ್ಣ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

High Court ಶಿವಮೊಗ್ಗದಲ್ಲೇ ಹೈಕೊರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಲಿ- ಡಿ.ಜಿ.ನಾಗರಾಜ್.

High Court ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ...

Gruhalakshmi Yojana ಗೃಹಲಕ್ಷ್ಮಿ ಯೋಜನೆಯಲ್ಲಿ ಬ್ಯಾಂಕ್ ಖಾತೆ ಜೋಡಣೆ ಸಮಸ್ಯೆಯಿಂದ ಬಾಕಿಯಿರುವ ಪ್ರಕರಣತಕ್ಷಣ ಇತ್ಯರ್ಥ ಪಡಿಸಿ- ಎಚ್.ಎಂ.ಮಧು.

Gruhalakshmi Yojana ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಪ್ರತಿಯೊಬ್ಬ ಅರ್ಹ...

Sigandur Bridge ಸಿಗಂದೂರು ಸೇತುವೆ ಕೆಳಭಾಗ ಈಜಲು ಹೋದ ವ್ಯಕ್ತಿ ಸಾವು.

Sigandur Bridge ಶಿವಮೊಗ್ಗ ಸಿಗಂದೂರು ಸೇತುವೆ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಆಂಧ್ರ ಮೂಲದ...