Thursday, September 10, 2026
Thursday, September 10, 2026

CM Siddaramaiah ಕೋಗಿಲು ಬಡಾವಣೆ ಸ್ಥಳೀಯರ ಸಮಸ್ಯೆ: ಜನವಸತಿ‌ಯೋಗ್ಯ ಸ್ಥಳವಲ್ಲವಾದ್ದರಿಂದ ಸ್ಥಳಾಂತರಕ್ಕೆ ನೋಟೀಸು‌ ಜಾರಿ- ಸಿದ್ಧರಾಮಯ್ಯ.

Date:

CM Siddaramaiah ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು, ಅದು ಜನ ವಸತಿಗೆ ಯೋಗ್ಯವಾದ ಸ್ಥಳವಾಗಿರಲಿಲ್ಲ. ಅಲ್ಲಿನ ಕುಟುಂಬಗಳಿಗೆ ಹಲವು ಬಾರಿ ಬೇರೆಡೆಗೆ ಸ್ಥಳಾಂತರ ಆಗುವಂತೆ ನೋಟೀಸ್ ನೀಡಿದ್ದರೂ ಅವರು ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅವರನ್ನು ಆ ಜಾಗದಿಂದ ತೆರವುಗೊಳಿಸಲಾಗಿದೆಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

CM Siddaramaiah ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರ ಜೊತೆ ಮಾತನಾಡಿ, ಅವರೆಲ್ಲರಿಗೂ ತಾತ್ಕಾಲಿಕ ಆಶ್ರಯ, ಊಟ ಇನ್ನಿತರೆ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ. ಅಲ್ಲಿ ಅತಿಕ್ರಮವಾಗಿ ವಾಸವಿದ್ದ ಬಹುತೇಕರು ವಲಸೆ ಕಾರ್ಮಿಕರು, ಸ್ಥಳೀಯ ನಿವಾಸಿಗಳಲ್ಲ, ಆದರೂ ಕೂಡ ಮಾನವೀಯತೆ ದೃಷ್ಟಿಯಿಂದ ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...