Sunday, December 28, 2025
Sunday, December 28, 2025

Sigandur Bridge ಸಿಗಂದೂರು ಸೇತುವೆ ಸೌಲಭ್ಯದ ಬಗ್ಗೆ ಯಾತ್ರಿಗಳಿಂದ ಸಂಸದ ರಾಘವೇಂದ್ರ ಅವರ ಮಚ್ಚುಗೆ

Date:

Sigandur Bridge ಇಂದು ಬೈಂದೂರಿಗೆ ತೆರಳುವಾಗ, ವಿದೇಶಿಯರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ಭೇಟಿಯಾಗಿ, ‘ಸಿಗಂದೂರು ಸೇತುವೆ’ ಮತ್ತು ಶಿವಮೊಗ್ಗ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಸದ ರಾಘವೇಂದ್ರ ಅವರಿಗೆ ಮುಖತಃ ಮೆಚ್ಚುಗೆ ವ್ಯಕ್ತಪಡಿಸಿದರು.

Sigandur Bridge ನಮ್ಮೂರಿನ ಮೂಲಸೌಕರ್ಯಗಳು ಪ್ರವಾಸಿಗರು ಮತ್ತು ಭಕ್ತಾದಿಗಳ ಪ್ರಯಾಣವನ್ನು ಸುಲಭಗೊಳಿಸಿದೆ ಎಂದು ಕೇಳಿ ಸಾರ್ಥಕ ಭಾವ ಮೂಡಿತು. ನಿಮ್ಮೆಲ್ಲರ ಹಾರೈಕೆ ಸದಾ ಇರಲಿ ಎಂದು ಸಂಸದ ಬಿ.ವೈ.ರಾಘವೇಂದ್ರ. ಭಕ್ತ ಪ್ರಮುಖರೊಡನೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸಾವು

Breaking News ಶಿವಮೊಗ್ಗ ನಗರದ ವಿದ್ಯಾನಗರ ಫ್ಲೈಓವರ್ ನಲ್ಲಿ ಘಟನೆ ನಡೆದಿದೆ....

D. K. Shivakumar ರೈತರದಿನವು ರೈತರ ಹಕ್ಕು ಮತ್ತು ಗೌರವವನ್ನ ನೆನೆಪಿಸುವ ದಿನ- ಡಿ.ಕೆ.ಶಿವಕುಮಾರ್

D. K. Shivakumar ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರೈತರು ಮತ್ತು ಬೆಂಗಳೂರು...

Droupadi Murmu ಕಾರವಾರ ನೌಕಾನೆಲೆ ಅಧಿಕಾರಿಗಳಿಂದ ರಾಷ್ಟ್ರಪತಿಗಳಿಗೆ ಭವ್ಯ ಸ್ವಾಗತ.

Droupadi Murmu ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ...