Sigandur Bridge ಇಂದು ಬೈಂದೂರಿಗೆ ತೆರಳುವಾಗ, ವಿದೇಶಿಯರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ಭೇಟಿಯಾಗಿ, ‘ಸಿಗಂದೂರು ಸೇತುವೆ’ ಮತ್ತು ಶಿವಮೊಗ್ಗ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಸದ ರಾಘವೇಂದ್ರ ಅವರಿಗೆ ಮುಖತಃ ಮೆಚ್ಚುಗೆ ವ್ಯಕ್ತಪಡಿಸಿದರು.
Sigandur Bridge ನಮ್ಮೂರಿನ ಮೂಲಸೌಕರ್ಯಗಳು ಪ್ರವಾಸಿಗರು ಮತ್ತು ಭಕ್ತಾದಿಗಳ ಪ್ರಯಾಣವನ್ನು ಸುಲಭಗೊಳಿಸಿದೆ ಎಂದು ಕೇಳಿ ಸಾರ್ಥಕ ಭಾವ ಮೂಡಿತು. ನಿಮ್ಮೆಲ್ಲರ ಹಾರೈಕೆ ಸದಾ ಇರಲಿ ಎಂದು ಸಂಸದ ಬಿ.ವೈ.ರಾಘವೇಂದ್ರ. ಭಕ್ತ ಪ್ರಮುಖರೊಡನೆ
