Tuesday, July 14, 2026
Tuesday, July 14, 2026

Sigandur Bridge ಸಿಗಂದೂರು ಸೇತುವೆ ಸೌಲಭ್ಯದ ಬಗ್ಗೆ ಯಾತ್ರಿಗಳಿಂದ ಸಂಸದ ರಾಘವೇಂದ್ರ ಅವರ ಮಚ್ಚುಗೆ

Date:

Sigandur Bridge ಇಂದು ಬೈಂದೂರಿಗೆ ತೆರಳುವಾಗ, ವಿದೇಶಿಯರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ಭೇಟಿಯಾಗಿ, ‘ಸಿಗಂದೂರು ಸೇತುವೆ’ ಮತ್ತು ಶಿವಮೊಗ್ಗ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಸದ ರಾಘವೇಂದ್ರ ಅವರಿಗೆ ಮುಖತಃ ಮೆಚ್ಚುಗೆ ವ್ಯಕ್ತಪಡಿಸಿದರು.

Sigandur Bridge ನಮ್ಮೂರಿನ ಮೂಲಸೌಕರ್ಯಗಳು ಪ್ರವಾಸಿಗರು ಮತ್ತು ಭಕ್ತಾದಿಗಳ ಪ್ರಯಾಣವನ್ನು ಸುಲಭಗೊಳಿಸಿದೆ ಎಂದು ಕೇಳಿ ಸಾರ್ಥಕ ಭಾವ ಮೂಡಿತು. ನಿಮ್ಮೆಲ್ಲರ ಹಾರೈಕೆ ಸದಾ ಇರಲಿ ಎಂದು ಸಂಸದ ಬಿ.ವೈ.ರಾಘವೇಂದ್ರ. ಭಕ್ತ ಪ್ರಮುಖರೊಡನೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಅರ್ಹ ಯುವ ಮತದಾರರು ನೋಂದಣಿ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜಾಗ್ರತೆವಹಿಸಿ- ಬಿ.ವೈ.ರಾಘವೇಂದ್ರ

B.Y. Raghavendra ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ನಿರಂತರ ಜನಸಂಪರ್ಕ...

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...