Monday, August 3, 2026
Monday, August 3, 2026

Bannanje 90- Vishwa Namana ಜನವರಿ 4. ಶಿವಮೊಗ್ಗದಲ್ಲಿ”ಬನ್ನಂಜೆ 90- ವಿಶ್ವನಮನ” ಕಾರ್ಯಕ್ರಮ.

Date:

Bannanje 90- Vishwa Namana ನಾಡು ಕಂಡ ಶ್ರೇಷ್ಠ ವಿದ್ವಾಂಸ , ಅಪ್ರತಿಮ ಉಪನ್ಯಾಸಕಾರ , ಕವಿ, ಪತ್ರಕರ್ತ , ವಿದ್ಯಾ ವಾಚಸ್ಪತಿ ಪದ್ಮಶ್ರೀ ಡಾ. ಬನ್ನಂಜೆ ಗೋವಿಂದಾಚಾರ್ಯರ ಬಹುಮುಖಿ ವ್ಯಕ್ತಿತ್ವವನ್ನು ಸ್ಮರಿಸುವ ಬನ್ನಂಜೆ 90 ವಿಶ್ವನಮನ” ಶಿವಮೊಗ್ಗದಲ್ಲಿ ಬರುವ ಭಾನುವಾರ (04/01/2026) ಸಂಜೆ 4ರಿಂದ ರಾತ್ರಿ 9ರ ವರೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಬೆಂಗಳೂರಿನ ಬನ್ನಂಜೆ ಪ್ರತಿಷ್ಠಾನ ಹಮ್ಮಿಕೊಂಡಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಶಿವಮೊಗ್ಗದ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ , ಬನ್ನಂಜೆ ಅಭಿಮಾನಿ ಬಳಗ , ನವ್ಯಶ್ರೀ ಈಶ್ವರ ವನ ಚಾರಿಟಬಲ್ ಟ್ರಸ್ಟ್ ಹಾಗು ಅನೇಕ ಸಮಾನ ಮನಸ್ಕ ಸಂಸ್ಥೆಗಳ ಸಹಯೋಗವಿದೆ

Bannanje 90- Vishwa Namana ಸಾಂಸ್ಕೃತಿಕ ಲೋಕದ ಅನೇಕ ಪ್ರಮುಖರು ಈ ಸ್ಮರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ .
ಬನ್ನಿ, ಕೊಂಚ ಹೊತ್ತು ಬನ್ನಂಜೆಯವರ ವಾಜ್ಮಯ ಪ್ರಪಂಚದಲ್ಲಿ ವಿಹರಿಸೋಣ… ಕಾರ್ಯಕ್ರಮದ ನಂತರ ಸಹಭೋಜನ ಮಾಡೋಣ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...