Sunday, August 2, 2026
Sunday, August 2, 2026

Shimoga News ಜನವರಿ 3 ರಂದು ಹಿರಿಯ ಸಾಧಕರಾದ ಬಿ.ಸ್ವಾಮಿರಾವ್, ಪ್ರೊ.ಪಂಚಾಕ್ಷರಿ ಮುಂತಾದವರಿಗೆ ಗೌರವ ಸನ್ಮಾನ.

Date:

Shimoga News ವಿಕಾಸ ರಂಗದ ಸಂಸ್ಥಾಪಕರಾದ ದಿ. ಕೆ.ಸಿ.ಪ್ರಭಾಕರ್ ರವರ ಸ್ಮರಣಾರ್ಥ ಜನವರಿ 3ರ ಶನಿವಾರ ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಹಿರಿಯ ಸಾದಕರಿಗೆ ಗೌರವಿಸುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ.

ಸಮಾಜವಾದ ಸಂತ ನಿಷ್ಟಾವಂತ ರಾಜಕಾರಿಣಿ, ಹೊಸನಗರದ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಬಿ.ಸ್ವಾಮಿರಾವ್, ಕುವೆಂಪು ರವರ ನೆಚ್ಚಿನ ಶಿಷ್ಯ, ಕಮಲಾ ನೆಹರೂ ಕಾಲೇಜಿನ ಮಾಜಿ ಪ್ರಾಚಾರ್ಯರು ಪ್ರೋ. ಎಸ್.ಪಂಚಾಕ್ಷರಿ, ಬಡವರ-ರೈತರ ಬಂಧು ಡಾ.ಚಿಕ್ಕಸ್ವಾಮಿ, ಪ್ರಖ್ಯಾತ ಹಿರಿಯ ನ್ಯಾಯವಾದಿ ಶ್ರೀ ಬಿ.ಎನ್.ಕೃಷ್ಣಮೂರ್ತಿ ಹೀಗೆ ವಿವಿದ ಕಾಯಕ ಜೀವಿಗಳ ಸೇವೆಯನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಶ್ರೀಮತಿ ಹೆಚ್.ವಿಶಾಲಾಕ್ಷಿಯವರ ಅಧ್ಯಕ್ಷತೆಯಲ್ಲಿ ಜರುಗಲಿದೆ.

Shimoga News ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೋ.ಹೆಚ್.ಆರ್.ಶಂಕರನಾರಾಯಣ ಶಾಸ್ರ್ತಿ ಯವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಖ್ಯಾತ ಅಂಕಣ ಬರಹಗಾರರಾದ ಶ್ರೀ ಸುಂದರ್ ರಾಜ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...