Thursday, September 17, 2026
Thursday, September 17, 2026

Sport of athletics ರಾಷ್ಟ್ರೀಯ ಅಥ್ಲೆಟಿಕ್ ಸ್ಪರ್ಧೆಗೆ ಶಿವಮೊಗ್ಗದ ಎಸ್.ಆಕಾಶ್ ಆಯ್ಕೆ.

Date:

Sport of athletics ಮಂಗಳೂರಿನಲ್ಲಿ ನಡೆದ ಆಲ್ ಇಂಡಿಯಾ ಯೂನಿ ವರ್ಸಿಟಿ, ನ್ಯಾಷನಲ್ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯ 400 ಮೀ. ಮತ್ತು 4×400 ಅಥ್ಲೆಟಿಕ್ಸ್ ರಿಲೆಯಲ್ಲಿ ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಎಸ್. ಆಕಾಶ್ ಅವರು ಆಯ್ಕೆಯಾಗಿದ್ದಾರೆ.
ಈ ಪ್ರತಿಭಾನ್ವಿತ ನಗರದ ಗಾಂಧಿಬಜಾರಿನ ಶ್ರೀ ಕಾಳಿಕಾಪರಮೇಶ್ವರಿ ಸೊಸೈಟಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಎ. ಸತೀಶ್ ಆಚಾರ್ ಮತ್ತು ಸುನಿತಾ ದಂಪತಿಗಳ ಪುತ್ರರಾಗಿದ್ದಾರೆ. ಇವರು ನಾಗಾರ್ಜುನ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...