Bike Accident ಶಿವಮೊಗ್ಗ ಜಿಲ್ಲೆಯ ಸಾಗರದ ಕೆಎಸ್ ಆರ್ ಟಿ ಸಿ ಡಿಪೋ ಮುಂಭಾಗದಲ್ಲಿ ಬೈಕ್ ಸವಾರನೊಬ್ಬ ಪೋಲಿಸ್ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಪೋಲಿಸ್ ಜೀಪ್ನಲ್ಲಿ ಇದ್ದ ಹೆಡ್ ಕಾನ್ಸ್ಟೆಬಲ್ ಶ್ರೀದರ್ ಮತ್ತು ಚಾಲಕ ಮೇಘರಾಜ್ ರಿಂದ ಬೈಕ್ ಸವಾರನ ರಕ್ಷಣೆ ಮಾಡಲಾಗಿದೆ.
ಬೈಕ್ ಸವಾರರನಿಗೆ ಗಾಯಗಳಾಗಿದ್ದು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
