Thursday, June 18, 2026
Thursday, June 18, 2026

Shimoga News ಶಿವಮೊಗ್ಗದ ಮಳಿಗೆ ಬಾಡಿಗೆದಾರರ ಸಂಘದಿಂದ ಧನ್ಯವಾದ ‌ಅರ್ಪಣೆ.

Date:

Shimoga News ಶಿವಮೊಗ್ಗ ನಗರದ ಶಿವಪ್ಪನಾಯಕ ಮಾರುಕಟ್ಟೆ ಮಳಿಗೆ ಬಾಡಿಗೆದಾರರಿಗೆ ತಾಲೂಕು ಆಫಿಸ್ ರಸ್ತೆ ಮತ್ತು ಎಲ್‌ಎಲ್‌ಆರ್ ರಸ್ತೆಯಲ್ಲಿ ಎರಡು ವರ್ಷದ ಹಿಂದೆ ಹೊಸ ಕಟ್ಟಡದಲ್ಲಿ ಸಿಗುವ ಜಾಗದ ಕನಸು ಈಗ ನನಸಾಗಿದ್ದು, ಇದಕ್ಕೆ ಕಾರಣರಾದ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಹಾಗೂ ಈ ಹಿಂದೆ ಇದಕ್ಕಾಗಿ ಶ್ರಮಿಸಿದ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಮತ್ತು ಗಣ್ಯರಿಗೆ ಶಿವಪ್ಪನಾಯಕ ಮಾರುಕಟ್ಟೆ ಮಳಿಗೆ ಬಾಡಿಗೆದಾರರ ಸಂಘದ ಸಹ ಕಾರ್ಯದರ್ಶಿ ಚೂಡಾಮಣಿ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...