Tuesday, February 3, 2026
Tuesday, February 3, 2026

ಹೊಸನಗರ ತಾಲ್ಲೂಕು ಯಡೂರಿನಲ್ಲಿ ಚಿರತೆಯ ಕಳೆವರ ಪತ್ತೆ

Date:

ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.

ಅರಣ್ಯ ಸಿಬ್ಬಂದಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ, ಸುಮಾರು ಐದು ವರ್ಷದ ಪ್ರಾಯದ ಚಿರತೆ ಎಂದು ಹೇಳಲಾಗಿದೆ.

ಮೇಲ್ನೋಟಕ್ಕೆ ಇದು ಸ್ವಾಭಾವಿಕ ಸಾವಾಗಿರಬಹುದೆಂದು ಎಂದು ತಿಳಿಸಿದ ಅರಣ್ಯ ಇಲಾಖೆ ತಿಳಿಸಿದ್ದು, ಈ ಕುರಿತು ಅರಣ್ಯ ಇಲಾಖೆ ಸಿಬ್ಬಂದಿ ಆರ್‌ಎಫ್‌ಒ ದಾಖಲಸಿಕೊಂಡಿದ್ದಾರೆ.

ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಚಿರತೆಯ ಮೃತದೇಹ ಪತ್ತೆಯಾದ ಸ್ಥಳದಲ್ಲೇ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಗಿದೆ

ಈ ವೇಳೆ ತಹಸೀಲ್ದಾರ್ ಭರತ್ ರಾಜ್, ಎಸಿಎಫ್ ಮೋಹನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...