Sunday, August 2, 2026
Sunday, August 2, 2026

ರಾಜ್ಯಮಟ್ಟದ ವಿವಿಧ ಪುಷ್ಪಾಧಾರಿತ ಕಲೆಗಳ ಸ್ಪರ್ಧೆಗೆ ಅರ್ಜಿ ಆಹ್ವಾನ

Date:

ಲಾಲ್‌ಬಾಗ್ ಸಸ್ಯ ಶಾಸ್ತ್ರೀಯ ತೋಟದಲ್ಲಿ, ಜನವರಿ-2026 ರ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ತೇಜಸ್ವಿ-ವಿಸ್ಮಯ; ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ” ವಿಷಯಾಧಾರಿತ 219ನೇ ಫಲಪುಷ್ಪ ಪ್ರದರ್ಶನಕ್ಕೆ ಪೂರಕವಾಗಿ, ವಿವಿಧ ಪುಷ್ಪಾಧಾರಿತ ಕಲೆಗಳ (ಇಕೆಬಾನ ಜಾನೂರ್, ಥಾಯ್ ಆರ್ಟ್, ತರಕಾರಿ ಕೆತ್ತನೆ ಹಾಗೂ ಪುಷ್ಪ ರಂಗೋಲಿ) ಪ್ರದರ್ಶನ ಹಾಗೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿರುತ್ತದೆ.

ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ಕಚೇರಿ ವೇಳೆಯಲ್ಲಿ ಅಂದರೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ತೋಟಗಾರಿಕೆ ಅಪರ ನಿರ್ದೇಶಕರ ಕಚೇರಿ (ಯೋಜನೆ), ಲಾಲ್‌ಬಾಗ್, ಬೆಂಗಳೂರು ಇವರಿಂದ ಅರ್ಜಿಗಳನ್ನು ಪಡೆದು, ಪ್ರತಿ ಅರ್ಜಿಗೆ ರೂ. 100/- ಶುಲ್ಕವನ್ನು ಪಾವತಿಸಿ 2026 ನೇ ಜನವರಿ 14 ರ
ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಲಾಲ್ ಬಾಗ್ ಸಸ್ಯ ತೋಟ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...