Thursday, May 7, 2026
Thursday, May 7, 2026

S.N.Chennabasappa ಶಿವಮೊಗ್ಗದ 1 & 9 ನೇ ವಾರ್ಡುಗಳಿಗೆ ಶಾಸಕ ಚೆನ್ನಿ ಭೇಟಿ. ಸಾರ್ವಜನಿಕ ಸಮಸ್ಯೆ ಪರಿಹಾರಕ್ಕೆ ಸೂಚನೆ

Date:

S.N.Chennabasappa ಶಿವಮೊಗ್ಗ ನಗರದ ಶಾರದಮ್ಮ ಬಡಾವಣೆ ಹಾಗೂ ರಾಜೇಂದ್ರ ನಗರದಲ್ಲಿ ಎದುರಾಗಿರುವ ಮೂಲಭೂತ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಾರ್ಡ್ ನಂಬರ್ 1 ಮತ್ತು 9ರಲ್ಲಿ ಭೇಟಿ ನೀಡಿದ ಅವರು, ಶಾರದಮ್ಮ ಬಡಾವಣೆಯ ರಸ್ತೆ ಮತ್ತು ಯುಜಿಡಿ ಸಮಸ್ಯೆಗಳ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದರು.

ಒಳಚರಂಡಿ ವ್ಯವಸ್ಥೆ ಹದಗೆಟ್ಟಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಗಮನಿಸಿ, ಕೂಡಲೇ ಸರಿಪಡಿಸಲು ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು.

ಬಳಿಕ ರಾಜೇಂದ್ರ ನಗರದ ಪಾರ್ಕ್ ವೀಕ್ಷಣೆ ನಡೆಸಿ, ಉದ್ಯಾನವನಗಳು ಹಿರಿಯ ನಾಗರಿಕರಿಗೆ ಮತ್ತು ಮಕ್ಕಳಿಗೆ ಪೂರಕವಾಗಿರಬೇಕು. ಅಲ್ಲಿನ ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ತಿಳಿಸಿದರು.

S.N.Chennabasappa ಈ ಸಂದರ್ಭದಲ್ಲಿ ಬಿಜೆಪಿ ನಗರ ಉಪಾಧ್ಯಕ್ಷರು ಹಾಗೂ ಒಂದನೇ ಮಹಾಶಕ್ತಿ ಕೇಂದ್ರದ ಪ್ರಭಾರಿಗಳಾದ ಗಾಡಿಕೊಪ್ಪ ಶ್ರೀ ಕುಮಾರ್, ಬೊಮ್ಮನಕಟ್ಟೆ ರಾಜು, ಪ್ರಮುಖರಾದ ನಾಗರಾಜ್, ಮಹಾನಗರ ಪಾಲಿಕೆಯ ಅಧಿಕಾರಿಗಳು, ಬಡಾವಣೆಯ ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...