Monday, April 20, 2026
Monday, April 20, 2026

ಅಭಿಮಾನಿ ಮಿತ್ರರೊಂದಿಗೆ ಸಂಕ್ರಾತಿ ಸಂಭ್ರಮದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

Date:

ಶಿವಮೊಗ್ಗದ ಸಂಸದ ರಾಘವೇಂದ್ರ ನಿವಾಸದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.

ಎಲ್ಲರಿಗೂ ಎಳ್ಳು-ಬೆಲ್ಲ ಹಂಚಿ, ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಭದ್ರಾವತಿ ಬಿಜೆಪಿ ಮುಖಂಡರು, ವೈದ್ಯ ಮಿತ್ರರು ಹಾಗೂ ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿಕರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...

Graduation Day ಮ್ಯಾನೇಜ್ಮೆಂಟ್ ಪದವೀಧರರು ಶೈಕ್ಷಣಿಕ ಮತ್ತು ಔದ್ಯಮಿಕ ರಂಗದ ನಡುವಿನ ಸೇತುವೆ- ವಿನಯ್ ಪಾಟೀಲ್.

Graduation Day "ಜ್ಞಾನವು ಕೌಶಲ್ಯವಾಗದಿದ್ದಲ್ಲಿ ನಿರರ್ಥಕ" -ಬಾಪೂಜಿ ಎಂಬಿಎ ಪದವಿ ಪ್ರದಾನದಲ್ಲಿ ವಿನಯ್...

Department of Labour ಕಾರ್ಮಿಕರಿಗೆ,ಆರ್ಥಿಕ ಹಿಂದುಳಿದವರಿಗೆ ಉಚಿತ ಕಿಡ್ನಿ, ಲಿವರ್ ,ಚಿಕಿತ್ಸೆ ನೀಡಲಾಗುತ್ತದೆ- ಡಾ.ಚಂದ್ರಶೇಖರ್.

Department of Labour ಭದ್ರಾವತಿಯ ಬೈಪಾಸ್ ಆಂಜನೇಯ ದೇವಸ್ಥಾನ ಆವರಣದಲ್ಲಿ ರಾಜ್ಯ ಕಾರ್ಮಿಕ...