Wednesday, September 16, 2026
Wednesday, September 16, 2026

Shimoga News ರಾಜ್ಯ “ಯುವ ಪ್ರಶಸ್ತಿ,- 2025-26” . ಶಿವಮೊಗ್ಗದ ಎಸ್.ವಿ.ರಂಜಿತಾ ಆಯ್ಕೆ.

Date:

Shimoga News ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ವತಿಯಿಂದ ಕನ್ನಡ ರಾಜ್ಯ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಬಾಲಾಜಿ ಅವರ ನೇತೃತ್ವದಲ್ಲಿ ನೀಡುವ ‘ಯುವ ಸಂಭ್ರಮ 2026’ ‘ರಾಜ್ಯ ಯುವ ಪ್ರಶಸ್ತಿ 2025-26’ಕ್ಕೆ ಶಿವಮೊಗ್ಗ ಜಿಲ್ಲಾ ಜಾನಪದ ಪರಿಷತ್, ಯುವ ಬ್ರಿಗೇಡ್ ಜಾನಪದ ಕಲಾವಿದೆ, ನಿರೂಪಕಿ ಎಸ್.ವಿ.ರಂಜಿತಾ ಆಯ್ಕೆಯಾಗಿದ್ದಾರೆ.

Shimoga News ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ 18ರಂದು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆಯಲಿದೆ. ಡಿವಿಎಸ್ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಹಾಗೂ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...