Thursday, September 17, 2026
Thursday, September 17, 2026

B.Y. Raghavendra ಕುಲಕಸುಬುಗಳನ್ನ ಆಧರಿಸಿದ ವಿಶ್ವಕರ್ಮ ಸಮುದಾಯದ ಸಬಲೀಕರಣಕ್ಕೆ ಪ್ರಧಾನಿಯವರ ಯೋಜನೆ ವರದಾನ- ಸಂಸದ ರಾಘವೇಂದ್ರ

Date:

B.Y. Raghavendra ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿ.ಎಂ-ವಿಶ್ವಕರ್ಮ’ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳ ಕಿಟ್ (Toolkit) ವಿತರಿಸಿ, ಶುಭ ಕೋರಲಾಯಿತು.

ಕುಲಕಸುಬುಗಳನ್ನು ನಂಬಿ ಬದುಕುತ್ತಿರುವ ನಮ್ಮ ವಿಶ್ವಕರ್ಮ ಸಹೋದರ-ಸಹೋದರಿಯರ ಸಬಲೀಕರಣಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ಕ್ರಾಂತಿಕಾರಿಯಾದದ್ದು.

B.Y. Raghavendra ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ಶ್ರೀ ಕೆ. ಬಿ. ಅಶೋಕ್ ನಾಯಕ್, ಅಂಚೆ ಅಧೀಕ್ಷರಾದ ಶ್ರೀ ಕುಮಾರಸ್ವಾಮಿ, ಪ್ರಮುಖರಾದ ಶ್ರೀ ಎನ್.ಕೆ. ಜಗದೀಶ್, ಶ್ರೀ ಜ್ಯೋತಿ ಪ್ರಕಾಶ್, ಶ್ರೀ ಕೆ. ದೇವರಾಜ್ ಹಾಗೂ ಇತರರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...