Thursday, May 7, 2026
Thursday, May 7, 2026

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

Date:

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿ
ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ‘4G ಸ್ಯಾಚುರೇಷನ್ ಯೋಜನೆ’ಯ (4G Saturation Project) ಅಡಿಯಲ್ಲಿ ನಿರ್ಮಿಸಲಾದ ನೂತನ BSNL ಟವರ್ ಅನ್ನು ಉದ್ಘಾಟಿಸಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು.

B.Y. Raghavendra ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಕೆ.ಬಿ ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಕಮಲಾಕ್ಷಿ ಉಮಾಪತಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಕೆ ಜಗದೀಶ್, ಮಂಡಲ ಅಧ್ಯಕ್ಷರಾದ ಶ್ರೀ ಸುರೇಶ್ ಸಿಂಗನಹಳ್ಳಿ, ಮ್ಯಾಮ್ಕೋಸ್ ನಿರ್ದೇಶಕರಾದ ಶ್ರೀ ವಿರೂಪಾಕ್ಷಪ್ಪ, ಚೌಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಶ್ರೀ ಸಿ. ರಾಜಪ್ಪ, ದಿಶಾ ಸಮಿತಿ ಸದಸ್ಯರಾದ ಶ್ರೀ ಗಿರೀಶ್ ಭದ್ರಾಪುರ ಹಾಗೂ ಜಿ.ಪಂ ಮಾಜಿ ಸದಸ್ಯರಾದ ಶ್ರೀ ನಾಗರಾಜ್ ತಮ್ಮಡಿಹಳ್ಳಿ, ಶ್ರೀ ವೀರಭದ್ರ ಪೂಜಾರಿ, ವಕೀಲರಾದ ಶ್ರೀ ದೇವರಾಜ್, ಶ್ರೀ ಬಳ್ಳೆಕೆರೆ ಸಂತೋಷ್, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ರಮೇಶ್ ರಾಮಿನಕೊಪ್ಪ, ಪಿಲ್ಲಂಗೆರೆ ಗಣೇಶ್, ಅಜಯ್ ಕಾಟಿಕೆರೆ, ಶ್ರೀ ಪೆರುಮಾಳ್, ಹೊಸನಗರ ಪ.ಪಂ ಸದಸ್ಯರಾದ ಹಾಲಗದ್ದೆ ಉಮೇಶ್, ಪಿಡಿಒ ರಮೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...