Tuesday, August 25, 2026
Tuesday, August 25, 2026

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

Date:

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ ರಾಮ್‌ಜಿ ಕಾಯ್ದೆಯನ್ನು ನಾವು ವಿರೋಧಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮನರೇಗಾ ಹೆಸರು ಬದಲಾವಣೆಯನ್ನು ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿ 5 ಕಿ.ಮೀ ಪಾದಯಾತ್ರೆ ಹಾಗೂ ಜನವರಿ 22ರಿಂದ ಜನವರಿ 31ರವರೆಗೆ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...