Tuesday, August 25, 2026
Tuesday, August 25, 2026

ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ

Date:

ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರ ಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು / ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಸಕ್ತರು ನಿಗದಿತ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ. 08182 – 295630 & 255630 ಅಥವ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಛೇರಿಗಳಲ್ಲಿ ಪಡೆದು, ಭರ್ತಿಮಾಡಿದ ಅರ್ಜಿಗಳನ್ನು ಫೆ. 03 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಸಮಾದೇಷ್ಟರು ಡಾ. ಚೇತನ ಹೆಚ್.ಪಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಗೃಹರಕ್ಷಕ ದಳ ಘಟಕ ಉಪ ಘಟಕ ಮತ್ತು ಘಟಕಾಧಿಕಾರಿಗಳು ಮೊಬೈಲ್ ನಂಬರ್‌ನ್ನು ಸಂಪರ್ಕಿಸುವುದು. ಶಿವಮೊಗ್ಗ, ಹೆಚ್.ಸಿ.ಶ್ರೀಧರ ಮೂರ್ತಿ-9964157471, ಕುಂಸಿ- ಎಂ.ಕುಮಾರ- 8197013844, ಹಾರನಹಳ್ಳಿ -ಜಿ.ರುದ್ರೇಶ್ -9972163398, ಭದ್ರಾವತಿ -ಜಗದೀಶ-9900283490, ಹೊಳೆಹೊನ್ನೂರು- ಅಕ್ರಾಉಲ್ಲಾ-9986104590, ತೀರ್ಥಹಳ್ಳಿ – ದಿಲೀಪ್ ಬಿ.ಎನ್. -7975957665, ಸಾಗರ – ಕೆ.ಎಸ್.ಮಂಜುನಾಥ – 8073831409, ಜೋಗ – ಡಿ.ಸಿದ್ದರಾಜು – 9449699459, ಶಿಕಾರಿಪುರ- ಕೆ.ವಿ.ಮಹೇಶ-9901325146, ಶಿರಾಳಕೊಪ್ಪ -ಎಂ.ವೀರಭದ್ರಸ್ವಾಮಿ-9741629961, ಹೊಸನಗರ- ಎಂ.ಅರ್.ಟೀಕಪ್ಪ-9901002423, ರಿಪ್ಪನ್‌ಪೇಟೆ -ಟಿ ಶಶಿಧರ್ ಆಚಾರ್ಯ್-9741477689, ಸೊರಬ- ಹೆಚ್.ಎಂ.ಪ್ರಶಾAತ್, 7976306266.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...