Wednesday, August 26, 2026
Wednesday, August 26, 2026

Karnataka Bala Vikas Academy ಮಕ್ಕಳ ಪುಸ್ತಕ ಚಂದಿರ” ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

Date:

Karnataka Bala Vikas Academy ಕರ್ನಾಟಕ ಬಾಲವಿಕಾಸ ಅಕಾಡೆಮಿಯು ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ” ಗಾಗಿ 2024 ನೇ ಸಾಲಿನ ಹಾಗೂ 2025 ನೇ ಸಾಲಿನ ಜನವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾಸಂಕಲನ, ನಾಟಕ, ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ, ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಸೇರಿದಂತೆ ಒಟ್ಟು ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಿದೆ.
Karnataka Bala Vikas Academy ಆಸಕ್ತರು ಪ್ರಶಸ್ತಿಗಾಗಿ ಪರಿಗಣಿಸಲು / ಮೌಲ್ಯಮಾಪಾನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವಾರಗಳನ್ನೊಳಗೊಂಡ ಮನವಿಯೊಂದಿಗೆ ಪುಸ್ತಕಗಳನ್ನು ಯಾವ ಸಾಲಿಗೆ ಪರಿಗಣಿಸಬೇಕೆಂಬುದರ ಬಗ್ಗೆ ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ. ಕಾಲೋನಿ, ಲಕಮನಹಳ್ಳಿ, ಧಾರವಾಡ -580004 ಇಲ್ಲಿಗೆ ಫೆ. 20 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0836-2465490/ 8050392209/ 7204396275/ 9448981944 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...